ಚೆನ್ನಾಗಿ ಹೊಟ್ಟೆ ತುಂಬಾ ತಿಂದು ತಿಂಗಳಿಗೆ 5 kg ಕಡಿಮೆಯಾಗುವ ಸೀಕ್ರೆಟ್ ಟಿಪ್ಸ್ ಬೊಜ್ಜನ್ನು ಫಸ್ಟ್ ಕರಗಿಸುತ್ತೆ!

ಈ ಒಂದು ಟಿಪ್ಸ್ ಫಾಲೋ ಮಾಡುವುದರಿಂದ ಯಾವುದೇ ರೀತಿಯ ವ್ಯಾಯಮ ಮಾಡುವುದು ಬೇಡ. ಹೊಟ್ಟೆ ತುಂಬಾ ಊಟ ಮಾಡಿಕೊಂಡೆ ಆರಾಮವಾಗಿ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ತುಂಬಾ ಸುಲಭವಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಹಾಗು ದೇಹಕ್ಕೆ ಹಲವಾರು ಅರೋಗ್ಯ ಪ್ರಯೋಜನಗಳು ಕೂಡ ಸಿಗುತ್ತದೆ.

ಈ ಮನೆಮದ್ದು ಮಾಡುವುದಕ್ಕೆ ಬೇಕಾಗಿರುವುದು ಇಸಬು ಗೋಲ್. ಇದು ಅಯುರ್ವೇದಿಕ್ ಶಾಪ್ ನಲ್ಲಿ ಸಿಗುತ್ತದೆ. ಇದು ಮಲಬದ್ಧತೆ ಮತ್ತು ಕಾನ್ಸ್ಟೇಪೇಷನ್ ಕಡಿಮೇ ಮಾಡುವಂತಹ ಗುಣವನ್ನು ಹೊಂದಿದೇ. ಇದರಲ್ಲಿ ಇರುವ ಫೈಬರ್ ಅಂಶ ಬೆಳಗಿನ ಕೆಲಸ ಆರಾಮವಾಗಿ ಆಗುವಂತೆ ಮಾಡುತ್ತದೆ ಮತ್ತು ಹೊಟ್ಟೆಯಲ್ಲಿ ಇರುವ ಕಲ್ಮಶ ಕೂಡ ಎಲ್ಲಾ ಹೊರ ಹೋಗುತ್ತದೆ. ಇಸಬು ಗೋಲ್ ದೇಹದ ತೂಕ ಕಡಿಮೆ ಮಾಡುವುದಕ್ಕೆ ತುಂಬಾ ಒಳ್ಳೆಯದು.

ಒಂದು ಚಮಚ ಇಸಬು ಗೋಲ್ ಅನ್ನು ಒಂದು ಲೋಟ ಉಗುರು ಬೆಚ್ಚನೇ ನೀರಿಗೆ ಹಾಕಿ ಮಿಕ್ಸ್ ಮಾಡಿ 2 ನಿಮಿಷ ಹಾಗೆ ಬಿಡಿ. ಇದನ್ನು ರಾತ್ರಿ ಊಟ ಮಾಡಿ ಅರ್ಧ ಗಂಟೆ ಆದಮೇಲೆ ನೀವು ಇದನ್ನು ಒಂದು ಗ್ಲಾಸ್ ಕುಡಿದು ಮಲಗಬೇಕು. ಈ ರೀತಿ ಕುಡಿದರೆ ರಾತ್ರಿ ನಿಮ್ಮ ದೇಹದಲ್ಲಿ ಇರುವ ಕೆಟ್ಟ ಕಲ್ಮಶವನ್ನು ಹೊರ ಹಾಕುತ್ತದೆ ಹಾಗು ದೇಹದ ತೂಕವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು.

ಇನ್ನು ಬೆಳಗಿನ ಸಮಯದಲ್ಲಿ ಒಂದು ಲೋಟ ನೀರಿಗೆ ಒಂದು ಚಮಚ ಕಾಮ ಕಸ್ತೂರಿ ಬೀಜವನ್ನು ಹಾಕಿ ಕುಡಿದರೆ ನಿಮ್ಮ ಕಣ್ಣಿಗೆ ಕೂದಲಿಗೆ ಹಾಗು ದೇಹದಲ್ಲಿ ಉಷ್ಣತೆ ಜಾಸ್ತಿಯಾದರೆ ಅದನ್ನು ಕಡಿಮೆ ಮಾಡುವ ಗುಣ ಇದರಲ್ಲಿ ಇವೇ. ಇದನ್ನು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ನೀರಿಗೆ ಹಾಕಿ ಮತ್ತು ಇದಕ್ಕೆ ಅರ್ಧ ನಿಂಬೆ ಹಣ್ಣಿನ ರಸ, ಒಂದು ಚಮಚ ಹನಿ ಹಾಕಿ ಮಿಕ್ಸ್ ಮಾಡಿ ಬೆಳಗ್ಗೆ ಕುಡಿಯಬೇಕು. ಇದನ್ನು ಕುಡಿದು ಅರ್ಧ ಗಂಟೆ ಬಳಿಕ ಹೊಟ್ಟೆ ತುಂಬಾ ಮಾಡಬಹುದು. ಈ ರೀತಿ ಮಾಡಿದರೆ ಒಂದು ತಿಂಗಳಿಗೆ 5 kg ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment