ಪ್ರತಿ ಶುಕ್ರವಾರ ರಾತ್ರಿ ಗೃಹಿಣಿಯರು ಅಡುಗೆ ಕೋಣೆಯಲ್ಲಿ ಹೀಗೆ ಮಾಡಿದರೆ ಲಕ್ಷ್ಮಿ ಅನುಗ್ರಹ ಬಹುಬೇಗ ಪ್ರಾಪ್ತಿಯಾಗುತ್ತದೆ.

ಪ್ರತಿ ಶುಕ್ರವಾರ ರಾತ್ರಿ ಗೃಹಿಣಿಯರು ಅಡುಗೆ ಕೋಣೆಯಲ್ಲಿ ಹೀಗೆ ಮಾಡುವುದರಿಂದ ತಾಯಿ ಲಕ್ಷ್ಮೀದೇವಿಯ ಕೃಪಾಕಟಾಕ್ಷದಿಂದ ಮನೆಯಲ್ಲಿ ವಾಸ ಮಾಡುತ್ತಾಳೆ. ರಾತ್ರಿ ಸಮಯದಲ್ಲಿ ಎಲ್ಲರೂ ಊಟ ಮಾಡಿದ ನಂತರ ಒಂದು ಬಟ್ಟಲಿನಲ್ಲಿ ಅನ್ನವನ್ನು ಹಾಕಿ ಇಡಬೇಕು. ಅಡುಗೆ ಮನೆಯನ್ನು ಸ್ವಚ್ಛ ಮಾಡಿದ ನಂತರ ಮಲಗುವ ಮುನ್ನ ಅನ್ನದ ಬಟ್ಟಲನ್ನು ಇಟ್ಟು ಮಲಗಬೇಕು. ಈ ರೀತಿ ಮಾಡುವುದರಿಂದ ದೇವಾನು ದೇವತೆಗಳು ರಾತ್ರಿ ಸಮಯದಲ್ಲಿ ಬರುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇವಾನು ದೇವತೆಗಳು ಮನೆಗೆ ಪ್ರವೇಶ ಮಾಡಿದಾಗ ಮೊದಲು ಬರುವುದು ಅಡುಗೆ ಮನೆಯಲ್ಲಿ. ಆದಷ್ಟು ಅಡುಗೆಮನೆ ಶುಭ್ರವಾಗಿರಬೇಕು. ದೇವಾನುದೇವತೆಗಳಿಗೆ ಹಸಿವು ಇದ್ದಾಗ ಅನ್ನದ ಬಟ್ಟಲು ಕಂಡರೆ ಊಟ ಮಾಡುತ್ತಾರೆ ಮತ್ತು ಊಟ ಮಾಡಿದ ನಂತರ ಆಶೀರ್ವಾದವನ್ನು ಕೊಡುತ್ತಾರೆ.ಯಾವತ್ತಿಗೂ ಹಸಿದವರಿಗೆ ಊಟ ಕೊಡುವುದನ್ನು ಮರೆಯದಿರಿ.ರಾತ್ರಿಯ ವೇಳೆ ಅಡುಗೆ ಮನೆಯನ್ನು ಸ್ವಚ್ಛ ಮಾಡಿದ ನಂತರ ಸಿಂಕ್ ನಲ್ಲಿ ಇರುವ ಪಾತ್ರೆಯನ್ನು ತೊಳೆದು ಅಡುಗೆ ಮನೆಯನ್ನು ಶುಚಿ ಮಾಡಬೇಕು. ಒಂದು ವೇಳೆ ಸ್ವಚ್ಛ ಮಾಡದೇ ಇದ್ದರೆ ದರಿದ್ರ ಲಕ್ಷ್ಮಿ ಮನೆಯಲ್ಲಿ ನೆಲೆಸುತ್ತಾಳೆ.ತಡವಾದರೂ ಪರವಾಗಿಲ್ಲ ಅಡುಗೆ ಮನೆಯನ್ನು ಸ್ವಚ್ಛ ಮಾಡಿ ಮಲಗಬೇಕು. ಅಷ್ಟೇ ಅಲ್ಲದೆ ರಾತ್ರಿ ಸಮಯದಲ್ಲಿ ಪಿತೃಗಳು ಸಹ ಮನೆಗೆ ಪ್ರವೇಶ ಮಾಡುತ್ತಾರೆ.ಅವರು ಬಂದಾಗ ಅಡುಗೆಮನೆ ಸ್ವಚ್ಛ ವಿದ್ದು ಅವರಿಗೆ ಊಟ ಇದ್ದರೆ. ಅದನ್ನು ಸೇವನೆ ಮಾಡಿದರೆ ಪಿತೃ ದೋಷ ನಿವಾರಣೆಯಾಗುತ್ತದೆ. ಈ ರೀತಿ ಮಾಡುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ. ನೀವು ಯಾವುದೇ ಕೆಲಸವನ್ನು ಮಾಡಿದರು ದೇವರ ಆಶೀರ್ವಾದ ಮತ್ತು ಹಿರಿಯರ ಆಶೀರ್ವಾದ ಸದಾ ನಿಮ್ಮ ಮೇಲೆ ಇರುತ್ತದೆ.

ಪ್ರತಿದಿನ ಪೂಜೆ ಮಾಡಿದ ನಂತರ ಮನೆಯ ಮುಖ್ಯದ್ವಾರದ ಮೇಲೆ ಕುಂಕುಮದಿಂದ ಸ್ವಸ್ತಿಕ್ ಗುರುತು ಮಾಡಿದರೆ ಒಳ್ಳೆಯದು. ಇನ್ನೂ ಶುಕ್ರವಾರ ರಾತ್ರಿ ಒಂದು ಬಟ್ಟಲಿನಲ್ಲಿ ಕಲ್ಲು ಉಪ್ಪನ್ನು ಯಾರಿಗೂ ಗೊತ್ತಿಲ್ಲದ ಹಾಗೆ ಮನೆಯಲ್ಲಿ ಇಡಬೇಕು. ಮುಂಜಾನೆ ಎದ್ದ ತಕ್ಷಣ ಯಾರು ತುಳಿಯದೇ ಇರುವ ಜಾಗಕ್ಕೆ ಹಾಕಬೇಕು.ಮುಖ್ಯವಾಗಿ ಮನೆಯ ಗೃಹಿಣಿಯರು ರಾತ್ರಿ ಸಮಯದಲ್ಲಿ ಊಟ ಮಾಡದೆ ಉಪವಾಸದಿಂದ ಮಲಗಬಾರದು. ಆದ್ದರಿಂದ ಮನೆಯಲ್ಲಿರುವ ಗೃಹಿಣಿಯರು ಈ ನಿಯಮಗಳನ್ನು ತಪ್ಪದೇ ಪಾಲಿಸಿದರೆ ಮನೆಯಲ್ಲಿರುವ ಕಷ್ಟಗಳು ನಿವಾರಣೆಯಾಗಿ ಸುಖ ಸಂತೋಷ ನೆಮ್ಮದಿ ಮನೆಯಲ್ಲಿ ನೆಲೆಸುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment