ಪೇರಳೆ ಹಣ್ಣು ತಿನ್ನುವ ಮೊದಲು ತಪ್ಪದೆ ಒಮ್ಮೆ ಇದನ್ನು ಓದಿ.

ಪೇರಳೆ ಹಣ್ಣು ಅತ್ಯಂತ ರುಚಿಕರ ಮತ್ತು ನಂಬಲು ಅಸಾಧ್ಯವಾದಷ್ಟು ಪೋಷಕಾಂಶಗಳಿಂದ ಕೂಡಿದೆ.ಕಡಿಮೆ ಪ್ರಮಾಣದ ಕ್ಯಾಲೋರಿ ಮತ್ತು ಫೈಬರ್ ಅನ್ನು ಹೊಂದಿದೆ.ಈ ಹಣ್ಣನ್ನು ನಿತ್ಯ ಸೇವಿಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು.ಇನ್ನು ಪೇರಳೆ ಹಣ್ಣಿನ ಎಲೆಗಳು ಸಹ ಆರೋಗ್ಯಕ್ಕೆ ಬಹಳ ಉತ್ತಮ.ಪೇರಳೆ ಹಣ್ಣಿನಲ್ಲಿ ರೋಗ ನಿರೋಧಕ ಗುಣವಿದೆ. ಇದರಲ್ಲಿ ವಿಟಮಿನ್ ಸಿ, ಪೊಟ್ಟಸಿಯಂ ಸಮೃದ್ಧವಾಗಿದೆ. ಇದರಲ್ಲಿ ಬೀಟಾ ಕ್ಯಾರೋಟಿನ್ ಇರುವುದರಿಂದ ದೃಷ್ಟಿ ದೋಷವನ್ನು ನೀವಾರಿಸಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇಷ್ಟೆಲ್ಲಾ ಲಾಭದಾಯಕ ಪೇರಳೆ ಹಣ್ಣನ್ನು ಎಲ್ಲರು ಸೇವಿಸುವ ಹಾಗೆ ಇಲ್ಲ.ಪೇರಳೆ ಹಣ್ಣನ್ನು ಯಾರು ಸೇವಿಸಬಾರದು..??ಮದುಮೇಹದಿಂದ ಬಳಲುತ್ತಿರುವವರು ಪೇರಳೆ ಹಣ್ಣನ್ನು ಅತಿಯಾಗಿ ಸೇವಿಸಬಾರದು. ಇದರಲ್ಲಿ ಕಡಿಮೆ ಪ್ರಮಾಣದ ಗ್ಲಿಸಮಿಕ್ ಇಂಡೆಕ್ಸ್ ಇದೆ.ಇದನ್ನು ಮದುಮೇಹ ಇರುವವರು ಸೇವಿಸಬಹುದು ಆದರೆ ಅತಿಯಾದ ಸೇವನೆ ಮಾಡಬಾರದು.ಯಾಕೇಂದರೆ 100ಗ್ರಾಂ ಪೇರಳೆ ಹಣ್ಣಿನಲ್ಲಿ 9 ಗ್ರಾಂ ಅಷ್ಟು ಸಕ್ಕರೆ ಇದೆ. ಇದರಿಂದ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚುವ ಸಾಧ್ಯತೆ ಇದೆ.ಅದರಿಂದ ಮಿತವಾಗಿ ತಿಂದರೆ ಒಳ್ಳೆಯದು.

ಹೊಟ್ಟೆ ಉಬ್ಬರ ಸಮಸ್ಸೆ ಇರುವವರಿಗೆ ಪೇರಳೆ ಹಣ್ಣು ಸೇವನೆ ಒಳ್ಳೆಯದಲ್ಲ.ಪೇರಳೆ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಫ್ರಾಕ್ಟಸ್ ಸಮೃದ್ಧವಾಗಿದೆ.ಈ ಅಂಶವು ಅತಿಯಾದಾಗ ಹೊಟ್ಟೆಯಲ್ಲಿ ಉಬ್ಬರ ಉಂಟಾಗಬಹುದು.ಇದರಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇದೆ.ಇದು ಹೊಟ್ಟೆಯಲ್ಲಿ ಕರಾಗುವುದಿಲ್ಲ ಬದಲಿಗೆ ಹೊಟ್ಟೆಯಲ್ಲಿ ಉಳಿದುಕೊಂಡು ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು.

ಜೀರ್ಣಕ್ರಿಯೆ ತೊಂದರೆ ಉಂಟಾಗುತ್ತದೆ.ಪೇರಳೆ ಹಣ್ಣಿನಲ್ಲಿ ನರಿನಾಂಶ ಸಮೃದ್ಧವಾಗಿದೆ.ಇದು ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ.ಅತಿಯಾದ ಸೇವನೆಯು ಜೀರ್ಣನಾಂಗ ವ್ಯವಸ್ಥೆಯನ್ನು ಕೆಡಿಸುತ್ತದೆ.ಇನ್ನು ಪೇರಳೆ ಹಣ್ಣಿನ ಅತಿಯಾದ ಸೇವನೆಯಿಂದ ಕರುಳಿನಲ್ಲಿ ನೋವು ಕಾಣಿಸಬಹುದು.ಪೇರಳೆ ಹಣ್ಣನ್ನು ಮೀತಿಯಾಗಿ ಸೇವನೆ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ.ಆದರೆ ಅತಿಯಾದ ಸೇವನೆ ಒಳ್ಳೆಯದಲ್ಲ.ಸರಿಯಾದ ಸಮಯದಲ್ಲಿ ಪೇರಳೆ ಹಣ್ಣನ್ನು ಸೇವಿಸಿ.ದಿನಕೊಂದು ಪೇರಳೆ ಹಣ್ಣನ್ನು ಸೇವಿಸಿ.ಇದರಿಂದ ಅರೋಗ್ಯ ಉತ್ತಮವಾಗಿರುತ್ತದೆ.ಇನ್ನು ಊಟದ ನಂತರ ಈ ಹಣ್ಣನು ಸೇವಿಸಬಹುದು. ಆದರೆ ರಾತ್ರಿ ವೇಳೆ ಸೇವಿಸಿದರೆ ಶೀತ ಮತ್ತು ಕಫ ಆಗುವ ಸಾಧ್ಯತೆ ಇದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment