ಪೊರಕೆಯ ಈ ಸರಿಯಾದ ಬಳಕೆಯಿಂದ ತಾಯಿ ಲಕ್ಷ್ಮೀದೇವಿ ಒಲಿಯುತ್ತಾಳೆ.. ಬೇಗನೆ ಶ್ರೀಮಂತರಾಗುವಿರಿ…

ಪೊರಕೆಯು ಎಲ್ಲರ ಮನೆಯಲ್ಲೂ ಸಹ ಇರುತ್ತದೆ. ಇದು ಮನೆಯಲ್ಲಿ ಇರುವಂತಹ ಮಲಿನತೆ, ಗಲೀಜನ್ನು ಆಚೆ ತೆಗೆದುಹಾಕುತ್ತದೆ. ಯಾರ ಮನೆಯಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ತಾಯಿ ಲಕ್ಷ್ಮೀದೇವಿ ವಾಸ ಮಾಡುತ್ತಾರೆ. ಹಾಗಾಗಿ ಪೊರಕೆಯನ್ನು ತಾಯಿ ಲಕ್ಷ್ಮೀದೇವಿ ರೂಪ ಎಂದು ತಿಳಿಯಲಾಗಿದೆ. ಪೊರಕೆಯನ್ನು ಸರಿಯಾಗಿ ಬಳಸಿ ತಾಯಿ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದಾಗಿದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ಮನೆಯಲ್ಲಿ ಹಣ ನಿಲ್ಲುತ್ತಿಲ್ಲವೆಂದರೆ ಜಗಳಗಳು ಹೆಚ್ಚಾಗುತ್ತಿದ್ದರೆ ನಕಾರಾತ್ಮಕ ಶಕ್ತಿಯ ವಾತಾವರಣ ಕೂಡಿ ಕೊಂಡಿದ್ದರೆ ಇವುಗಳಿಗೆ ಪರಿಹಾರ ಕಂಡು ಕೊಳ್ಳುವುದಾದರೆ ಈ ಪೊರಕೆ ಸರಿಯಾದ ಬಳಕೆಯಿಂದ ಶ್ರೀಮಂತರಾಗಬಹುದು. ಗೊತ್ತಿಲ್ಲದೆ ಮಾಡುವ ಕೆಲವು ತಪ್ಪುಗಳಿಗೆ ತಾಯಿ ಲಕ್ಷ್ಮೀದೇವಿ ಸಿಟ್ಟಾಗುತ್ತಾಳೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಧನ ಸಂಪತ್ತು, ವೈಭವ, ಸುಖ ಶಾಂತಿ ಎಲ್ಲವು ನೆಲೆಸುತ್ತದೆ.

1, ಪೊರಕೆಯನ್ನು ಯಾವತ್ತಿಗೂ ನೀವು ತೆರೆದ ಸ್ಥಾನದಲ್ಲಿ ಇಡಬಾರದು. ಯಾವ ರೀತಿ ಮನೆಯಲ್ಲಿ ಹಣ ಸಂಪತ್ತನ್ನು ಮುಚ್ಚಿಡುತ್ತಿವೊ ಅದೇ ರೀತಿಯಾಗಿ ಪೊರಕೆಯನ್ನು ಮುಚ್ಚಿ ಇಡಬೇಕು. ಆಚೆ ಜನರ ದೃಷ್ಟಿ ಇದರ ಮೇಲೆ ಬೀಳದಂತೆ ನೋಡಿಕೊಳ್ಳಬೇಕು.ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ಸಂಪತ್ತು ನಿಮ್ಮ ಮನೆಯಲ್ಲಿ ಇರುತ್ತದೆ. ಆಚೆ ಇರುವ ಕೆಟ್ಟದೃಷ್ಟಿ ಗಳು ನಿಮಗೆ ಹಾನಿ ಮಾಡಲು ಸಾಧ್ಯ ಆಗುವುದಿಲ್ಲ.

2, ಒಂದು ವೇಳೆ ನಿಮ್ಮ ಮನೆಯಲ್ಲಿ ನಕಾರಾತ್ಮಕ ವಾತಾವರಣ, ಜಗಳಗಳು ಹೆಚ್ಚಗುತ್ತಿದ್ದಾರೆ ನಿಮಗೆ ಯಾರೋ ಕೆಟ್ಟದ್ದನ್ನು ಮಾಡಿದ್ದಾರೆ ಎಂದು ನಿಮಗೆ ಅನಿಸಿದರೆ. ರಾತ್ರಿ ವೇಳೆ ಪೊರಕೆಯನ್ನು ಮನೆಯ ಮುಖ್ಯದ್ವಾರದ ಬಳಿ ಇಡಬೇಕು. ಅಂದರೆ ಒಳಭಾಗದಲ್ಲಿ ಇಟ್ಟರೆ ನಕರಾತ್ಮಕ ಶಕ್ತಿ ಒಳಗೆ ಪ್ರವೇಶ ಮಾಡುವುದಿಲ್ಲ.

3, ಮನೆಯಲ್ಲಿರುವ ಪೊರಕೆಯನ್ನು ಸಮಯಕ್ಕೆ ಸರಿಯಾಗಿ ಬದಲಾಯಿಸಬೇಕು. ಹಳೆಯದಾದ ಪೊರಕೆಯನ್ನು ಉಪಯೋಗಿಸಿದರೆ ನಿಮ್ಮ ಮನೆಯ ಸ್ಥಿತಿ ಕೆಡಬಹುದು. ಪೊರಕೆಯನ್ನು ಶನಿವಾರದ ದಿನ ಖರೀದಿ ಮಾಡಬೇಕು ಅಥವಾ ಶನಿವಾರ ದಿನದಂದು ಹೊಸ ಪೊರಕೆಯನ್ನು ಬಳಸುವುದಕ್ಕೆ ಶುರುಮಾಡಬೇಕು.ಈ ರೀತಿ ಮಾಡುವುದು ತುಂಬಾ ಒಳ್ಳೆಯದು.

4, ಕಸಗುಡಿಸುವ ಸರಿಯಾದ ಸಮಯ ಯಾವುದು ಎಂದರೆ ಪೊರಕೆಯನ್ನು ಮುಂಜಾನೆ ಸಮಯದಲ್ಲಿ ಬಳಸಬೇಕು. ಸೂರ್ಯಸ್ತ ಆದನಂತರ ಕಸವನ್ನು ಗುಡಿಸಬಾರದು.ಇಲ್ಲವಾದರೆ ತಾಯಿ ಲಕ್ಷ್ಮೀದೇವಿ ಮನೆಯನ್ನು ಬಿಟ್ಟು ಹೋಗುತ್ತಾರೆ. ಒಂದು ವೇಳೆ ಮನೆಯಲ್ಲಿರುವ ವ್ಯಕ್ತಿಗಳು ಯಾವುದಾದರೂ ಒಳ್ಳೆಯ ಕಾರ್ಯಕ್ಕೆ ಮನೆಯಿಂದ ಆಚೆ ಹೋಗುವುದಾದರೆ ಅವರು ಹೋದ ತಕ್ಷಣ ಕಸವನ್ನು ಗುಡಿಸಬಾರದು. ಇಲ್ಲವಾದರೆ ಶುಭಕಾರ್ಯದಲ್ಲಿ ಅಡಚಣೆಗಳು ಉಂಟಾಗುತ್ತದೆ. ಜೊತೆಗೆ ಪೊರಕೆಯನ್ನು ನಿಲ್ಲಿಸಿ ಇಡಬಾರದು.ಇಲ್ಲವಾದರೆ ಇದರಿಂದ ನೆಗೆಟಿವಿಟಿ ಮನೆಯಲ್ಲಿ ಹರಡುತ್ತವೆ.

5, ಪೊರಕೆಯನ್ನು ಯಾವತ್ತಿಗೂ ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಇಡಬೇಕು.ಊಟ ಮಾಡುವ ಸ್ಥಳ ಹಾಗೂ ಅಡುಗೆ ಮಾಡುವ ಸ್ಥಳ ಪಶ್ಚಿಮ ದಿಕ್ಕಿನಲ್ಲಿ ಇದ್ದಾರೆ ಪೊರಕೆಯನ್ನು ಪಶ್ಚಿಮ ದಿಕ್ಕಿನಲ್ಲಿ ಇಡಬಾರದು.ಅಡುಗೆ ಮನೆಯಲ್ಲಿ ಊಟ ಮಾಡುವ ವಸ್ತುಗಳಿಂದ ಪೊರಕೆಯನ್ನು ದೂರ ಇಡಬೇಕು.ಇಲ್ಲವಾದರೆ ಅನ್ನಕ್ಕೆ ಅವಮಾನ ಆಗುತ್ತದೆ.ಇದ್ದರಿಂದ ತಾಯಿ ಅನ್ನಪೂರ್ಣೇಶ್ವರಿ ಕೂಡ ಸಿಟ್ಟಾಗುತ್ತಾರೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

6, ಯಾವತ್ತಿಗೂ ಪೊರಕೆಯನ್ನು ಉದರಿ ಪಡೆಯಬೇಡಿ ಅಥವಾ ಬೇರೆಯವರ ಪೊರಕೆ ತೆಗೆದುಕೊಂಡು ನಿಮ್ಮ ಮನೆಯನ್ನು ಕಸ ಗುಡಿಸುವುದನ್ನು ಮಾಡಬೇಡಿ.ಈ ರೀತಿ ಮಾಡಿದರೆ ಇನ್ನೊಬ್ಬರ ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಗೆ ಬರುತ್ತವೆ.ಹಾಗಾಗಿ ನಿಮ್ಮ ಮನೆಯ ಪೊರಕೆಯನ್ನು ನೀವೇ ಸ್ವತಃ ಖರೀದಿ ಮಾಡಬೇಕು ಮತ್ತು ಇನ್ನೊಬ್ಬರಿಗೆ ಬಳಸಲು ಕೊಡಬಾರದು.ಒಂದು ವೇಳೆ ಬೇರೆಯವರು ಪೊರಕೆ ಖರೀದಿ ಮಾಡಿಕೊಟ್ಟರು ಸಹ ತೆಗೆದುಕೊಳ್ಳಬಾರದು.ಯಾವುದೇ ಕಾರಣಕ್ಕೂ ನಿಮ್ಮ ಮನೆಗೆ ಬೇಕಾಗುವ ಪೊರಕೆಯನ್ನು ಖರೀದಿ ಮಾಡಿ ತೆಗೆದುಕೊಂಡು ಹೋಗಬೇಕು.

Related Post

Leave a Comment