ಕ್ಯಾಲ್ಸಿಯಂ ಆಗರ ಈ ಮೀನು ಮೂಳೆಗಳನ್ನು ಕಬ್ಬಿಣದಂತೆ ಶಕ್ತಿಶಾಲಿ ಮಾಡುತ್ತದೆ!

ಮಕ್ಕಳು ವೃದ್ಧರು ಪ್ರತಿದಿನ ತಮ್ಮ ದಿನಚರಿಯಲ್ಲಿ ಒಂದು ಅಥವಾ ಎರಡು ಲೋಟ ಹಾಲಿಗೆ ಮಾನ್ಯತೆ ಕೊಡಬೇಕು. ಆದರೆ ಕೆಲವರು ಹಾಲು ಕುಡಿಯುವುದಿಲ್ಲ. ಅಂದರೆ ಇದರಲ್ಲಿನ ಪೋಷಕಾಂಶಗಳು ಶೇಕಡ 99% ಮೂಳೆಗಳು ಮತ್ತು ಹಲ್ಲುಗಳ ರಚನೆಗೆ ಕಾರಣವಾಗುತ್ತದೆ. ಹಾಲಿನಲ್ಲಿ ಕ್ಯಾಲ್ಸಿಯಂ ಅಂಶ ಇರುವುದರಿಂದ ಹಾಲು ಮೂಳೆಗಳ ಆರೋಗ್ಯಕ್ಕೆ ಬಹಳ ಉತ್ತಮ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಹಾಲು ಕುಡಿಯಲು ಇಷ್ಟವಿಲ್ಲ ಎನ್ನುವವರು ಹಾಲಿನ ಉತ್ಪನ್ನಗಳಾದ ತುಪ್ಪ ಬೆಣ್ಣೆ ಮೊಸರು ಚೀಸ್ ಕೂಡ ಮೂಳೆಗಳನ್ನು ಬಲಗೊಳಿಸುವ ಪೋಷಕಾಂಶದ ಸಮೃದ್ಧ ಮೂಲವಾಗಿದೆ.ಇನ್ನು ಅಸ್ಟ್ರಿಯೋ ಪೋರಸಿಸ್ ಮತ್ತು ಸಂಧಿವಾತ ಸಮಸ್ಯೆಗೆ ಕ್ಯಾಲ್ಸಿಯಂ ಅತಿ ಮುಖ್ಯ. ಇಂತಹ ಸಮಸ್ಯೆ ಇರುವ ವ್ಯಕ್ತಿಗಳ ದೇಹದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುತ್ತದೆ. ಆದರೆ ಹಾಲು ಕೂಡ ಕ್ಯಾಲ್ಸಿಯಂ ಪಡೆಯುವ ಮೂಲ ಎಂದು ಭಾವಿಸಿದರೆ ಅದು ತಪ್ಪು.

ಆರೋಗ್ಯ ಇಲಾಖೆ ಪ್ರಕಾರ ಭೂತಯಿ ಎಂದು ಕರೆಯಲ್ಪಡುವ ಮೀನು ಡೈರಿ ಉತ್ಪನ್ನಗಳಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಅನ್ನು ಹೊಂದಿದೆ.85 ಗ್ರಾಂ ಭೂತಯಿ ಮೀನಿನಲ್ಲಿ 325 ಮಿಲಿ ಗ್ರಾಂ ಅಷ್ಟು ಕ್ಯಾಲ್ಸಿಯಂ ಇರುತ್ತದೆ.ಅದರೆ ಪುರ ಕೊಬ್ಬಿನ ಅಂಶ ಇರುವ ಹಾಲಿನಲ್ಲಿ ಕೂಡ ಕೇವಲ 200ಮಿಲಿ ಗ್ರಾಂ ಕ್ಯಾಲ್ಸಿಯಂ ಇರುತ್ತದೆ.ಇನ್ನು ಭೂತಯಿ ಮೀನು ಆರೋಗ್ಯಕ್ಕೆ ಮತ್ತು ಮೂಳೆಗಳಿಗೆ ಶಕ್ತಿ ನೀಡುವ ಅದ್ಭುತ ಆಹಾರವಾಗಿದೆ. ಇದರಲ್ಲಿ ಪ್ರೋಟಿನ್ ವಿಟಮಿನ್ ಡಿ ಅಂಶ ಕೂಡ ಹೆಚ್ಚಾಗಿದೆ. ಇನ್ನು ಕ್ಯಾಲ್ಸಿಯಂ ಕೊರತೆಯಿಂದ ಮತ್ತು ಸಂಧಿವಾತ, ಮೂಳೆಗಳಿಗೆ ಸಂಬಂಧಿಸಿದ ನೋವಿನಿಂದ ಬಳಲುತ್ತಿರುವವರು ತಪ್ಪದೇ ಈ ಮೀನನ್ನು ವಾರದಲ್ಲಿ 3 ಬಾರಿ ಆದರೂ ಸೇವಿಸಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment