ಅರ್ಧ ಚಮಚ ಲೆಹ್ಯ ಸಾಕು ಜೀವನ ಪರ್ಯಂತ ಆರೋಗ್ಯವಾಗಿರಲು ಬರಿ 2 ಪದಾರ್ಥ 100 ಕಾಯಿಲೆಗೆ ರಾಮಬಾಣ ಮಕ್ಕಳು ದೊಡ್ಡವರಿಗೂ

ಕೇವಲ ಎರಡು ಪದಾರ್ಥದಿಂದ ತಯಾರಿಸಿದ ಈ ಲೆಹ್ಯ ನಿಮ್ಮ ದೇಹಕ್ಕೆ ಅಮೃತವಾಗಿ ಕೆಲಸ ಮಾಡುತ್ತದೆ.ತಂಡಿ ಶೀತ ಕೆಮ್ಮು ಗಂಟಲಲ್ಲಿ ಕಿರಿಕಿರಿ ಆಗುವುದು ಎದೆಯಲ್ಲಿ ಕಫ ಕಟ್ಟಿದರೆ ಅದನ್ನು ಕರಗಿಸುತ್ತದೆ. ಸೊಂಟ ಕೈಕಾಲು ನೋವನ್ನು ಕೂಡ ಕಡಿಮೆ ಮಾಡುತ್ತದೆ.ಪೇನ್ ಕಿಲ್ಲರ್ ಆಗಿ ಈ ಮನೆಮದ್ದು ಕೆಲಸ ಮಾಡುತ್ತದೆ.ಇದರಿಂದ ಕೊಬ್ಬು ಕರಗುತ್ತದೆ ಮತ್ತು ಜೀರ್ಣ ಕ್ರಿಯೆ ಚೆನ್ನಾಗಿ ಆಗುತ್ತದೆ.ಇದರಿಂದ ಗ್ಯಾಸ್, ಆಸಿಡಿಟಿ ಸಮಸ್ಸೆ ಆಗುವುದಿಲ್ಲ.ಇದು ಬಿಪಿ ಕಂಟ್ರೋಲ್ ಮಾಡುತ್ತದೆ, ಹೃದಯ ಸಂಬಂಧಿಸಿದ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಇದು ಹಲವಾರು ರೀತಿಯ ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಸ್ವಲ್ಪ ಶುಂಠಿ ತೆಗೆದುಕೊಂಡು ತುರಿದುಕೊಳ್ಳಬೇಕು. ಶುಂಠಿ ಸ್ತ್ರೀಸ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಲಂಗ್ಸ್ ಇನ್ಫಕ್ಷನ್ ಇದ್ದರು ಕೂಡ ಕಡಿಮೆ ಮಾಡುತ್ತದೆ. ಶುಂಠಿ ಮೆಟಬಾಲಿಸಂ ಅನ್ನು ಹೈ ಮಾಡುತ್ತದೆ.ಮೊದಲು ಒಂದು ಗಾಜಿನ ಲೋಟಕ್ಕೆ 25ಗ್ರಾಂ ಅಷ್ಟು ಶುಂಠಿ ತುರಿದುಕೊಂಡು ಹಾಕಿ ಮತ್ತು ಜೇನುತುಪ್ಪವನ್ನು ಹಾಕಿ ಮಿಕ್ಸ್ ಮಾಡಿ. ಇದನ್ನು ಪ್ರತಿಯೊಬ್ಬರೂ ಬಳಸಬಹುದು.

13 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇದನ್ನು ಬಳಸಬಹುದು. ಅದರಲ್ಲೂ ಚಳಿಗಾಲದಲ್ಲಿ ತುಂಬಾನೆ ಒಳ್ಳೆಯದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣ ಈ ಲೇಹಕ್ಕೆ ಇದೆ.13 ವರ್ಷ ಮೇಲ್ಪಟ್ಟ ಮಕ್ಕಳು ಕಾಲ್ ಚಮಚ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ದೊಡ್ಡವರು ಒಂದು ಚಮಚ ಬೆಳಗ್ಗೆ ಸೇವನೆ ಮಾಡಬೇಕು.ಇದನ್ನು ತಿಂದು ಉಗುರು ಬೆಚ್ಚಗಿರುವ ನೀರನ್ನು ಕುಡಿದರೆ ಸಾಕು. ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡುವುದರಿಂದ ದೇಹ ತುಂಬಾನೇ ಚೆನ್ನಾಗಿ ಅಬ್ಸರ್ವ್ ಮಾಡುತ್ತದೆ.ಇದರಿಂದ ಈ ಲೆಹ್ಯ ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment