ಹಿಮ್ಮಡಿ ಎಷ್ಟೇ ಒಡೆದು ಚೂರಾಗಿದ್ದರು ಒಂದೇ ದಿನದಲ್ಲಿ ವಾಸಿ ಆಗುತ್ತದೆ..

Recent Posts

ಚಳಿಗಾಲದಲ್ಲಿ ಹಿಮ್ಮಡಿ ಮತ್ತು ಕಾಲು ಒಡೆಯುತ್ತದೆ. ಅದರಲ್ಲೂ ಕೆಲವರಿಗೆ ಚಳಿಗಾಲ, ಮಳೆಗಾಲ ಬೇಸಿಗೆಕಾಲದಲ್ಲೂ ಕೂಡ ಕಾಲು ಒಡೆಯುತ್ತದೆ. ಈ ಮನೆಮದ್ದು ಬಳಸುವುದರಿಂದ ಕಾಲು ಒಡೆಯುವುದು ಪೂರ್ತಿ ಸರಿಯಾಗಿ ಕಾಲು ತುಂಬಾ ಸ್ಮೂತ್ ಆಗುತ್ತದೆ.ಕಾಲು ಒಡೆದರೆ ಅಲ್ಲಿ ಬ್ಲೀಡಿಂಗ್ ಬರುವುದಕ್ಕೆ ಶುರು ಆಗುತ್ತದೆ. ಇದರಿಂದ ರಾತ್ರಿಯಿಡಿ ನಿದ್ದೆ ಬರುವುದಿಲ್ಲ ಮತ್ತು ನಡೆಯುವುದಕ್ಕೂ ತುಂಬಾ ಕಷ್ಟವಾಗುತ್ತದೆ. ಒಂದು ಸಾರಿ ಈ ಮನೆಮದ್ದನ್ನು ಬಳಸಿದರೆ ಕಾಲು ಒಡೆಯುವುದು ಕಡಿಮೆಯಾಗಿ ಚರ್ಮ ಮೃದು ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಒಂದು ಕ್ಯಾಂಡಲ್ ತೆಗೆದುಕೊಂಡು ತುರಿದುಕೊಳ್ಳಬೇಕು ಮತ್ತು ಅಲೋವೆರಾ,2 ಚಮಚ ಕೊಬ್ಬರಿ ಎಣ್ಣೆ ಚೆನ್ನಾಗಿ ಮಿಕ್ಸ್ ಮಾಡಿ ಬಿಸಿ ಮಾಡಿಕೊಳ್ಳಬೇಕು. ಸಣ್ಣ ಉರಿಯಲ್ಲಿ ಚೆನ್ನಾಗಿ ಕುದಿಸಬೇಕು.ನಂತರ ತಣ್ಣಗೆ ಅದಬಳಿಕ ಬಾಟಲ್ ಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಬೇಕು.

ಕಾಲನ್ನು ಸ್ವಚ್ಛ ಮಾಡಿ ಈ ಕ್ರೀಮ್ ಅನ್ನು ಹಚ್ಚಿಕೊಳ್ಳಬೇಕು. ಪ್ರತಿದಿನ ಎರಡು ಬಾರಿ ಹಚ್ಚಿಕೊಳ್ಳಬೇಕು.ಇನ್ನು ಜಾಸ್ತಿ ಕಾಲು ಒಡೆದಿದ್ದಾರೆ ಒಂದು ಪ್ಲಾಸ್ಟಿಕ್ ಟಾಬ್ ತೆಗೆದುಕೊಂಡು ಉಗುರು ಬೆಚ್ಚನೆ ಇರುವ ನೀರನ್ನು ಹಾಕಿ ಪ್ರತಿದಿನ ಬಳಸುವ ಶಂಪೋ ಮತ್ತು ಅರ್ಧ ನಿಂಬೆ ಹಣ್ಣಿನ ರಸ ಹಾಕಿ ಮಿಕ್ಸ್ ಮಾಡಬೇಕು. ನಂತರ ನಿಮ್ಮ ಕಾಲನ್ನು ಅದರಲ್ಲಿ 10 ನಿಮಿಷ ಇಟ್ಟುಕೊಳ್ಳಬೇಕು. ನಂತರ ಸ್ಕ್ರಾಬರ್ ನಿಂದ ಚೆನ್ನಾಗಿ ಹಿಮ್ಮಡಿಯನ್ನು ಉಜ್ಜಬೇಕು.ಇದರಿಂದ ಡೆಡ್ ಸ್ಕಿನ್ ರಿಮೋವ್ ಆಗಿ ಸ್ಕಿನ್ ಸಾಫ್ಟ್ ಆಗುತ್ತದೆ.ನಂತರ ಕಾಲನ್ನು ಒರೆಸಿ ಈ ಕ್ರೀಮ್ ಅನ್ನು ಅಪ್ಲೈ ಮಾಡಬೇಕು.ನಂತರ ಕವರ್ ಕಟ್ಟಿಕೊಳ್ಳಿ. ಈ ರೀತಿ ಮಾಡಿದರೆ ಹಿಮ್ಮಡಿಯಲ್ಲಿ ಎಷ್ಟೇ ಕ್ರಾಕ್ ಇದ್ದರು ಚೆನ್ನಾಗಿ ಕೂಡುತ್ತದೆ ಮತ್ತು ಸ್ಕಿನ್ ಸಾಫ್ಟ್ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *