ತುಳಸಿ ವಿವಾಹ ಪೂಜೆಗೆ ನೆಲ್ಲಿಕಾಯಿ ದೀಪರಾಧನೆ ಮಾಡುವ ವಿಧಾನ!ಎಷ್ಟು ನೆಲ್ಲಿಕಾಯಿಗಳಿಂದ ಮಾಡಬೇಕು?

ಈ ನೆಲ್ಲಿಕಾಯಿ ದೀಪರಾಧನೆಯನ್ನು ಮನೆಯಲ್ಲೂ ಕೂಡ ಹಚ್ಚಬಹುದು ಹಾಗೂ ದೇವಸ್ಥಾನದಲ್ಲಿ ಕೂಡ ಹಚ್ಚಬಹುದು. ಅದರಲ್ಲೂ ಮುಖ್ಯವಾಗಿ ಲಕ್ಷ್ಮಿ ಅಮ್ಮನವರ ದೇವಸ್ಥಾನದಲ್ಲಿ ಹಚ್ಚಿದರೆ ಕಷ್ಟಗಳಿಗೆ ಪರಿಹಾರ ಸಿಗುತ್ತದೆ.ಮೊದಲು 5 ಬೆಟ್ಟದ ನೆಲ್ಲಿಕಾಯಿ ತೆಗೆದುಕೊಂಡು ಸ್ವಲ್ಪ ತೀರಳು ತೆಗೆಯಬೇಕು. ಯಾಕೇಂದರೆ ಅದರಲ್ಲಿ ಸ್ವಲ್ಪ ಎಣ್ಣೆ ಹಾಕಿ ದೀಪರಾಧನೆ ಮಾಡಬೇಕು.ನೆಲ್ಲಿಕಾಯಿಯನ್ನು 2,4,5,8,9 ಈ ರೀತಿಯಾಗಿ ನೆಲ್ಲಿಕಾಯಿಯಿಂದ ದೀಪರಾಧನೆ ಮಾಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಿಶೇಷವಾಗಿ ತುಳಸಿ ಪೂಜೆಯ ದಿನ ನೆಲ್ಲಿಕಾಯಿ ದೀಪವನ್ನು ತುಳಸಿ ಗಿಡದ ಹತ್ತಿರ ಇಟ್ಟು ದೀಪರಾಧನೆ ಮಾಡುವುದರಿಂದ ವಿಶೇಷವಾದ ಅನುಗ್ರಹ ಸಿಗುತ್ತದೆ.ಪ್ರತಿದಿನ ಎರಡು ನೆಲ್ಲಿಕಾಯಿ ದೀಪರಾಧನೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಮತ್ತು ಸಾಲದ ಬಾದೆ ಕೂಡ ನಿವಾರಣೆ ಆಗುತ್ತದೆ.ಮುಖ್ಯವಾಗಿ ಕೆಟ್ಟ ದೃಷ್ಟಿ ತಾಗುವುದಿಲ್ಲ. ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೋಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತಾದೆ.

ನೆಲ್ಲಿಕಾಯಿ ತೀರಳು ತೆಗೆದ ನಂತರ ಶ್ರೀಗಂಧ, ಅರಿಶಿಣ, ಕುಂಕುಮ ಹಚ್ಚಬೇಕು. ನಂತರ ಒಂದು ತಟ್ಟೆಯಲ್ಲಿ 5 ದೀಪ ಅಥವಾ ವಿಳೇದೆಲೆ ಇಟ್ಟು ಅದರ ಮೇಲೆ ನೆಲ್ಲಿಕಾಯಿ ಇಡಬೇಕು.ನಂತರ ಶುದ್ಧವಾದ ಹಸುವಿನ ತುಪ್ಪವನ್ನು ಬಳಸಬೇಕು.ತುಪ್ಪದ ಬತ್ತಿಯನ್ನು ನೆಲ್ಲಿಕಾಯಿ ಮಧ್ಯ ಇಟ್ಟು ದೀಪರಾಧನೆ ಮಾಡಬೇಕಾಗುತ್ತದೆ.ಈ ರೀತಿ ತುಳಸಿ ಪೂಜೆ ದಿನ ಮಾಡುವುದರಿಂದ ವಿಶೇಷ ಅನುಗ್ರಹ ಸಿಗುತ್ತದೆ.ಆದಷ್ಟು ಸೂರ್ಯಸ್ತಾ ಅದನಂತರ ನೆಲ್ಲಿಕಾಯಿ ದೀಪರಾಧನೆ ಮಾಡುವುದರಿಂದ ತುಂಬಾನೇ ಒಳ್ಳೆಯ ಫಲ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment