ಹೃದಯ ಕಾಯಿಲೆ ತಡೆಯಲು ರಕ್ತ ತೆಳುವಾಗಲು ಎರಡು ಪದಾರ್ಥಗಳು ಸಾಕು!

ಮನುಷ್ಯ ಆರೋಗ್ಯವಾಗಿ ಇರಬೇಕು ಎಂದರೆ ಅವನ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ನಡೆಯಬೇಕಾಗುತ್ತದೆ. ದೇಹದ ಯಾವುದೇ ಭಾಗದಲ್ಲಾದರೂ ರಕ್ತಸಂಚಾರದಲ್ಲಿ ಅಡೆತಡೆಗಳು ಉಂಟಾದರೆ ಅಯ ಭಾಗದಲ್ಲಿ ನೋವುಗಳು ಶುರುವಾಗುತ್ತದೆ. ಅದರಲ್ಲೂ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆಗದಿದ್ದರೆ ಅಲ್ಲಲ್ಲಿ ಬ್ಲಾಕೇಜ್ ಆಗುತ್ತವೆ ಹಾಗೂ ಹೃದಯಾಘಾತ ಆಗುವ ಸಾಧ್ಯತೆ ಇರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದಕ್ಕೆ ಕಾರಣ ದೇಹದಲ್ಲಿರುವ ರಕ್ತದ ಗಟ್ಟಿಯಾಗಿದ್ದರೆ ರಕ್ತ ಹೆಪ್ಪುಗಟ್ಟುತ್ತದೆ. ಯಾವಾಗಲೂ ರಕ್ತ ತೆಳುವಾಗಿ ಸರಾಗವಾಗಿ ರಕ್ತನಾಳಗಳಲ್ಲಿ ಹರಿದು ಹೋಗಬೇಕು.ಹೀಗೆ ರಕ್ತ ತೆಳುವಾಗಿದ್ದರೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ.ಹೃದಯ ಸಂಬಂಧಿಸಿದ ಕಾಯಿಲೆ ಬರುವುದಿಲ್ಲ. ರಕ್ತದಲ್ಲಿ ಕೊಲೆಸ್ಟ್ರಾಲ್ ಜಾಸ್ತಿ ಆದರೂ ಸಹ ರಕ್ತನಾಳಗಳಲ್ಲಿ ಬ್ಲಾಕೇಜ್ ಉಂಟಾಗುತ್ತದೆ.

ಈ ಮನೆಮದ್ದು ಬಳಸುವುದರಿಂದ ಬಿಪಿ ಕಡಿಮೆಯಾಗುತ್ತದೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ರಕ್ತನಾಳಗಳಲ್ಲಿ ಬ್ಲಾಕೇಜ್ ಉಂಟಾದರೂ ಸಹಿತ ಕಡಿಮೆ ಆಗುತ್ತದೆ. ಹೃದಯಾಘಾತ ಆಗುವುದನ್ನು ತಡೆಗಟ್ಟುತ್ತದೆ. ಹೃದಯಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಕಡಿಮೆಯಾಗುತ್ತದೆ. ಈ ಸಮಸ್ಯೆ ಬಂದಾಗ ಟಾಬ್ಲೆಟ್ ತೆಗೆದುಕೊಳ್ಳುವುದರಿಂದ ಸೈಡ್ ಎಫೆಕ್ಟ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಈ ಮನೆಮದ್ದು ಮಾಡುವುದರಿಂದ ಯಾವುದೇ ರೀತಿಯ ಸೈಡ್ ಎಫೆಕ್ಟ್ ಉಂಟಾಗುವುದಿಲ್ಲ.

ಶುಂಠಿ,ಒಂದು ಎಸಳು ಬೆಳ್ಳುಳ್ಳಿ ಮತ್ತು ಅರ್ಧ ಚಮಚ ಅರಿಶಿಣದ ಪುಡಿಯನ್ನು ಮಿಕ್ಸ್ ಮಾಡಿ ರಾತ್ರಿ ಮಲಗುವ ಮೊದಲು ಸೇವಿಸಭೆಕು. ಈ ರೀತಿ ಅದಿನೈದು ದಿನ ತೆಗೆದುಕೊಳ್ಳಬೇಕು.ಒಂದು ವೇಳೆ ಬೆಳ್ಳುಳ್ಳಿ ಇಷ್ಟ ಇಲ್ಲಾ ಎನ್ನುವವರು ಎರಡು ಲವಂಗವನ್ನು ತೆಗೆದುಕೊಂಳ್ಳಬಹುದು.ಇನ್ನು ಹಸಿ ಟೊಮೊಟೊ ತಿನ್ನುವುದರಿಂದ ರಕ್ತ ನೀರು ಆಗುತ್ತದೆ.ಇನ್ನು ಹಸಿರು ಸೊಪ್ಪುಗಳನ್ನು ತಿನ್ನುವುದರಿಂದ ರಕ್ತ ನೀರಾಗುತ್ತದೆ. ಇನ್ನು ಉತ್ತರ ಕರ್ನಾಟಕದ ಕಡೆ ಊಟ ಮಾಡುವಾಗ ಸೊಪ್ಪುಗಳನ್ನು ತಿನ್ನುತ್ತಾರೆ.ಈ ಸೊಪ್ಪುಗಳನ್ನು ಸರಿಯಾದ ಪ್ರಮಾಣದಲ್ಲಿ ಜ್ಯೂಸ್ ಮಾಡಿಕೊಂಡು ಕುಡಿಯುವುದರಿಂದ ಲಾಭ ಸಿಗುತ್ತದೆ. ಇದರಿಂದ ರಕ್ತ ಸಂಚಾರ ಸರಾಗವಾಗಿ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment