ಯುಗಾದಿ ಅಮಾವಾಸ್ಯೆ ಯಾವಾಗ?ಯುಗಾದಿ ಹಬ್ಬ ಯಾವಾಗ ಮತ್ತು ಮಹತ್ವವೇನು? ಚೈತ್ರ ನವರಾತ್ರಿ ಯಾವಾಗ ಆರಂಭ ಮತ್ತು ಅಂತ್ಯ?

ಇನ್ನೂ ಯುಗಾದಿ ಅಮಾವಾಸ್ಯೆ 31ನೇ ತಾರೀಕು ಗುರುವಾರ ಮಧ್ಯಾಹ್ನ 12:04 ನಿಮಿಷಕ್ಕೆ ಪ್ರಾರಂಭವಾಗಿ ಮುಕ್ತಾಯ 1ನೇ ತಾರೀಕು ಏಪ್ರಿಲ್ ಶುಕ್ರವಾರ ಮದ್ಯಾಹ್ನ 11:31 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ತಿಥಿಯನ್ನು ಗಣನೆಗೆ ತೆಗೆದುಕೊಂಡು ಏಪ್ರಿಲ್ 1ನೇ ತಾರೀಕು ಶುಕ್ರವಾರ ಯುಗಾದಿ ಅಮಾವಾಸ್ಯೆ ಹಬ್ಬದ ಆಚರಣೆಯನ್ನು ಮಾಡಬೇಕು. ಯುಗಾದಿ ಅಥವಾ ಚೈತ್ರಮಾಸದ ಮೊದಲನೇ ದಿವಸ ಹೊಸ ವರ್ಷ ಎಂದು ಆಚರಣೆ ಮಾಡಲಾಗುತ್ತದೆ. ಯುಗಾದಿ ಪದದ ಅರ್ಥವೇನು ಎಂದರೆ ಯುಗ ಎಂದರೆ ಹೊಸದು ಆದಿ ಎಂದರೆ ಆರಂಭ.ಅಂದರೆ ಹೊಸವರ್ಷದ ಹೊಸಯುಗದ ಆರಂಭ ಎಂದು ಅರ್ಥ. ಹಾಗಾಗಿ ಈ ಹಬ್ಬವನ್ನು ತುಂಬಾನೇ ಸಂಭ್ರಮದಿಂದ ವಿಜ್ರಂಭಣೆಯಿಂದ ಆಚರಣೆ ಮಾಡಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಿಂದೂ ಪುರಾಣಗಳ ಪ್ರಕಾರ ಈ ಒಂದು ಬ್ರಹ್ಮದೇವರು ಬ್ರಹ್ಮಾಂಡವನ್ನು ಸೃಷ್ಟಿಸಿದರು. ಹಾಗಾಗಿ ಯುಗಾದಿಯನ್ನು ಬ್ರಹ್ಮಾಂಡದ ಸೃಷ್ಟಿಯಾ ಮೊದಲನೇ ದಿವಸ ಎನ್ನುವ ನಂಬಿಕೆ ಇದೆ. ಇನ್ನು ಯುಗಾದಿ ಹಬ್ಬ ಯಾವಾಗ ಆರಂಭವಾಗುತ್ತದೆ ಎಂದರೆ ಏಪ್ರಿಲ್ ಒಂದನೇ ತಾರೀಕು ಅಮಾವಾಸ್ಯೆ ಮುಗಿದನಂತರ ಯುಗಾದಿ ಹಬ್ಬದ ಆಚರಣೆ ಜೊತೆಗೆ ಚೈತ್ರ ನವರಾತ್ರಿ ಕೂಡ ಆರಂಭ ಆಗುತ್ತಾದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯುಗಾದಿ ಹಬ್ಬವನ್ನು ಮತ್ತು ಚೈತ್ರ ನವರಾತ್ರಿಯ ಹಬ್ಬವನ್ನು ಆಚರಣೆ ಮಾಡುವರಿಗೆ ಏಪ್ರಿಲ್ 2ನೇ ತಾರೀಕು ಚೈತ್ರ ನವರಾತ್ರಿ ಪ್ರಾರಂಭವಾಗುತ್ತದೆ.9ನೇ ದಿನ ಯಾವಾಗ ಬರುತ್ತದೆ ಎಂದರೆ 10ನೇ ತಾರೀಕು ರಾಮ ನವಮಿ ದಿವಸ ಬರುತ್ತದೆ.ಚೈತ್ರ ನವರಾತ್ರಿ ಹಬ್ಬವನ್ನು ಈ ದಿನ ಆಚರಣೆ ಮಾಡಬಹುದು.ಇನ್ನು ಮನೆ ಸ್ವಚ್ಛತೆಯನ್ನು ಶುಕ್ರವಾರ ಮಂಗಳವಾರ ಮಾಡಬಾರದು.ದೂಳನ್ನು ಯಾವುದೆ ಕಾರಣಕ್ಕೂ ತೆಗೆಯಬಾರದು.31 ನೇ ತಾರೀಕು ಒಳಗೆ ಸ್ವಚ್ಛ ಮಾಡುವುದನ್ನು ಮುಗಿಸಬೇಕು.ಆದಷ್ಟು ಮನೆಯನ್ನು ಶುದ್ಧಿ ಮಾಡಿಕೊಳ್ಳಿ. ಮನೆಗೆ ಪೂರ್ತಿಯಾಗಿ ಹಸುವಿನ ಗಂಜಲವನ್ನು ಪ್ರೊಕ್ಷಣೆ ಮಾಡಬೇಕು.ನಂತರ ಹೊಸ ವರ್ಷವನ್ನು ವಿಜೃಂಭಣೆಯಿಂದ ಆಚರಣೆ ಮಾಡಬಹುದು.

Related Post

Leave a Comment