ಹೀಗೆ ಮಾಡಿದರೆ ಒಂದು ಇರುವೆ ಕೂಡ ನಿಮ್ಮ ಮನೆಯಲ್ಲಿ ಕಾಣಿಸಲ್ಲ!

0 90

ಬೇಸಿಗೆ ಕಾಲ ಶುರು ಅದರೆ ಸಾಕು ಮನೆಯಲ್ಲಿ ಎಲ್ಲಿ ನೋಡಿದರು ಅಲ್ಲಿ ಇರುವೆ ಕಾಟ ಇದ್ದೆ ಇರುತ್ತದೆ.ಈ ರೀತಿ ಇದ್ದರೆ ಈ ಕೆಲವೊಂದು ಟಿಪ್ಸ್ ಅನ್ನು ಫಾಲೋ ಮಾಡಿ.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಮೊದಲು ಒಂದು ಚಫೀಸ್ ತೆಗೆದುಕೊಂಡು ಇರುವೆ ಇರುವ ಜಾಗಕ್ಕೆ ಹಾಕಿದರೆ ಇರುವೆಗಳು ಬರುವುದಿಲ್ಲ. ಇದರಲ್ಲಿ ಕ್ಯಾಲ್ಸಿಯಂ ಕಾರ್ಬೋ ನೈಟ್ ಇರುವುದರಿಂದ ಇರುವೆಗಳು ಬರುವುದಿಲ್ಲ.

2, ಇನ್ನು ಕಿಚನ್ ನಲ್ಲಿ ಏನಾದರು ಸ್ವೀಟ್ ಮಾಡಿದರೆ ಪಾತ್ರೆ ಫುಲ್ ಇರುವೆಗಳು ಆಗಿರುತ್ತದೆ.ಇದಕ್ಕೆ ಪಾತ್ರೆ ಸುತ್ತಲೂ ಅರಿಶಿಣ ಪುಡಿಯನ್ನು ಹಾಕಬೇಕು.ಇನ್ನು ಈ ರೀತಿ ಹಾಕಿದರೆ ಆ ಸೈಡ್ ಇರುವೆಗಳು ಬರುವುದಿಲ್ಲ.ಇದರ ಬದಲು ಕಾಳು ಮೆಣಸಿನ ಪುಡಿಯನ್ನು ಕೂಡ ಹಾಕಬಹುದು.

3, ಸಕ್ಕರೆ ಡಬ್ಬಿಯಲ್ಲಿ ತುಂಬಾ ಇರುವೆ ಆಗುತ್ತದೆ.ಸಕ್ಕರೆ ಡಬ್ಬಕ್ಕೆ ಸ್ವಲ್ಪ ಲವಂಗ ಹಾಕಿ ಮಿಕ್ಸ್ ಮಾಡಿ ಇಟ್ಟರೆ ಇರುವೆ ಬರಲ್ಲ.4, ಮನೆಯ ಗಾರ್ಡನ್ ನಲ್ಲಿ ಕೂಡ ತುಂಬಾ ಇರುವೆಗಳು ಆಗಿರುತ್ತದೆ.ಅದರ ಮೇಲೆ ಇಂಗು ಹಾಕಬೇಕು.ಇದು ಪವರ್ ಫುಲ್ ಆಗಿ ಕೆಲಸ ಮಾಡುತ್ತದೆ ಮತ್ತು ಇರುವೆಗಳು ಕೂಡ ಕಾಣಿಸುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

5, ಒಂದು ಬೌಲ್ ನಲ್ಲಿ ಒಂದು ಚಮಚ ಅಡುಗೆ ಸೋಡ ನಿಂಬೆ ಹಣ್ಣಿನ ರಸ ಮತ್ತು ನೀರು ಹಾಕಿ ಮಿಕ್ಸ್ ಮಾಡಿ ಸ್ಪ್ರೇ ಬಾಟಲ್ ಗೆ ಹಾಕಿ ಇಟ್ಟುಕೊಳ್ಳಬೇಕು.ನಿಮಗೆ ಎಲ್ಲಿ ಇರುವೆಗಳು ಜಾಸ್ತಿ ಇದೆಯೋ ಅಲ್ಲಿ ಇದನ್ನು ಸ್ಪ್ರೇಯ್ ಮಾಡಿದರೆ ಇರುವೆಗಳು ಕಾಣಿಸುವುದಿಲ್ಲ.

Leave A Reply

Your email address will not be published.