ಟೂತ್ ಪೇಸ್ಟ್ ಮೇಲೆ ಹಸಿರು ಕೆಂಪು ನೀಲಿ ಕಪ್ಪು ಬಣ್ಣದ ಗೆರೆ ಏಕೆ ಇರುತ್ತೆ ಗೊತ್ತಾ?

0 1,261

ಮೊದಲು ಮಾಡುವ ಕೆಲಸವೆಂದರೆ ಟೂತ್ ಪೇಸ್ಟ್ ಅನ್ನು ತೆಗೆದುಕೊಂಡು ಹಲ್ಲುಜ್ಜುವುದು.ಕೆಲವರು ಬೇರೆ ಬೇರೆ ಬ್ರಾಂಡ್ ಗಳ ಟೂತ್ ಪೇಸ್ಟ್ ಅನ್ನು ಬಳಸುತ್ತಾರೆ. ಇನ್ನು ಕೆಲವರು ಬೆಲೆ ಕಡಿಮೆ ಇರುವ ಟೂತ್ ಪೇಸ್ಟ್ ಅನ್ನು ಖರೀದಿ ಮಾಡುತ್ತಾರೆ ಮತ್ತು ಇನ್ನು ಕೆಲವರು ಬ್ರಾಂಡ್ ನೋಡಿ ಟೂತ್ ಪೇಸ್ಟ್ ಅನ್ನು ಖರೀದಿ ಮಾಡುತ್ತಾರೆ.ಅದರೆ ಟೂತ್ ಪೇಸ್ಟ್ ಮೇಲೆ ಹಾಕಿರುವ ಕಲರ್ ಬರ್ ಮೇಲೆ ಬಹುತೇಕ ಜನರಿಗೆ ತಿಳಿದಿಲ್ಲ. ಒಂದೊಂದು ಬ್ರಾಂಡ್ ಟೂಥ್ ಪೇಸ್ಟ್ ಮೇಲೂ ಒಂದೊಂದು ತರಹದ ಬಣ್ಣಗಳು ಇರುತ್ತದೆ.ಈ ಟೂತ್ ಪೇಸ್ಟ್ ನಲ್ಲಿ ಇರುವಂತಹ ಬಣ್ಣದ ಗೆರೆಯನ್ನು ನೋಡಿಕೊಂಡು ಯಾವೆಲ್ಲಾ ಪದಾರ್ಥಗಳನ್ನು ಹಾಕುತ್ತಾರೆ ಎಂಬುದನ್ನು ತಿಳಿದುಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅದರೆ ಎಲ್ಲಾ ಕಂಪನಿಗಳು ಎಲ್ಲಾ ತರಹದ ಟೂತ್ ಪೇಸ್ಟ್ ಗೆ ಯಾವ ಪದಾರ್ಥ ಹಾಕುತ್ತಾರೆ ಎನ್ನುವುದನ್ನು ಹೇಳಲಾಗುವುದಿಲ್ಲ.ಇನ್ನು ಟೂತ್ ಪೇಸ್ಟ್ ಹಿಂದೆ ಕಪ್ಪು ಬಣ್ಣದ ಗೆರೆ ಇದ್ದರೆ ಆ ಟೂತ್ ಪೇಸ್ಟ್ ಬಳಕೆ ಮಾಡುವುದು ಒಳ್ಳೆಯದಲ್ಲ.ಅತಿ ಹೆಚ್ಚು ಕೆಮಿಕಲ್ ಬಳಸುವ ಕಂಪನಿಗಳು ತಮ್ಮ ಕಂಪನಿ ಟೂತ್ ಪೇಸ್ಟ್ ಮೇಲೆ ಕಪ್ಪು ಗೆರೆಗಳನ್ನು ಎಳೆದಿರುತ್ತಾರೆ.ಹಾಗಾಗಿ ಕಪ್ಪು ಬಣ್ಣದ ಗೆರೆ ಎಳೆದಿರುವ ಟೂತ್ ಪೇಸ್ಟ್ ಬಳಸದೆ ಇರುವುದು ಒಳ್ಳೆಯದು.

ಇನ್ನು ಟೂತ್ ಪೇಸ್ಟ್ ಹಿಂದೆ ಕೆಂಪು ಬಣ್ಣದ ಗೆರೆ ಇದ್ದರೆ ಇದರಲ್ಲೂ ಸಹ ರಾಸಾಯನಿಕ ಪದಾರ್ಥಗಳನ್ನು ಬಳಸಲಾಗುತ್ತದೆ.ಅದರೆ ಕಪ್ಪು ಬಣ್ಣದ ಗೆರೆ ಇರುವ ಟೂತ್ ಪೇಸ್ಟ್ ಗಿಂತ ಇದು ಸ್ವಲ್ಪ ಬೇಟರ್ ಎಂದು ಹೇಳಬಹುದು.ಇದರಲ್ಲಿ ರಾಸಾಯನಿಕ ವಸ್ತು ಜೊತೆಗೆ ನೈಸರ್ಗಿಕ ವಸ್ತುಗಳನ್ನು ಸೇರಿಸಲಾಗಿರುತ್ತದೆ.

ಇನ್ನು ನೀಲಿ ಬಣ್ಣದ ಗೆರೆ ಇರುವ ಟೂತ್ ಪೇಸ್ಟ್ ಅನ್ನು ಬಳಕೆ ಮಾಡುವುದು ಒಳ್ಳೆಯದು. ಇದರಲ್ಲಿ ನೈಸರ್ಗಿಕ ವಸ್ತುಗಳ ಜೊತೆಗೆ ಔಷಧೀಯ ತತ್ವಗಳು ಕೂಡ ಇರುತ್ತದೆ. ಇದು ನಿಮ್ಮ ಹಲ್ಲುಗಳನ್ನು ಸ್ವಚ್ಛವಾಗಿ ಹಾಗೂ ಹೊಳೆಯುವಂತೆ ಮಾಡುವ ಜೊತೆಗೆ ಬೇರೆ ಬೇರೆ ರೋಗಗಳನ್ನು ದೂರ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಹಸಿರು ಬಣ್ಣದ ಗೆರೆ ಇರುವ ಟೂತ್ ಪೇಸ್ಟ್ ನಲ್ಲಿ ಕೇವಲ ನೈಸರ್ಗಿಕವಾಗಿ ಸಿಗುವಂತಹ ಗಿಡ ಮೂಲಿಕೆಗಳನ್ನು ಬಳಸಲಾಗುತ್ತದೆ.ಕೆಂಪು ಮತ್ತು ನೀಲಿ ಗೆರೆ ಇರುವ ಟೂತ್ ಪೇಸ್ಟ್ ಬಳಕೆಗಿಂತ ಹಸಿರು ಬಣ್ಣದ ಗೆರೆ ಇರುವ ಟೂತ್ ಪೇಸ್ಟ್ ತುಂಬಾ ಒಳ್ಳೆಯದು.

Leave A Reply

Your email address will not be published.