ಸಿಹಿಗೆಣಸು ಸಿಕ್ಕರೆ ದಯವಿಟ್ಟು ಇವತ್ತೇ ತಿನ್ನಿ ಯಾಕೇಂದರೆ!

0 38

ಸಿಹಿಗೆಣಸು ಒಂದು ಜಾತಿಯ ಗೆಡ್ಡೆ. ಗೆಣಸಿನಲ್ಲಿ ನೂರಾರು ಬಗೆಗಳು ಇವೆ. ಇದರಲ್ಲಿ ಯಥೇಚ್ಛವಾದ ಪೋಷಕಾಂಶಗಳು ಇವೆ.ಗೆಣಸನ್ನು ವಿಶೇಷವಾಗಿ ಸಂಕ್ರಾಂತಿ ಹಬ್ಬದಂದು ಮಾತ್ರ ಸೇವಿಸದೆ ಚಳಿಗಾಲದ ಸಮಯದಲ್ಲಿಯು ಸೇವನೆ ಮಾಡಬೇಕು. ಯಾಕೆಂದರೆ ಇದರಲ್ಲಿ ಇರುವ ಪೌಷ್ಟಿಕ ಸತ್ವವು ದೇಹಕ್ಕೆ ಮತ್ತು ಚರ್ಮಕ್ಕೆ ಬೇಕಾಗುವ ತೇವಾಂಶವನ್ನು ನೀಡುತ್ತದೆ. ಶ್ರೀಮಂತ ಗೆಣಸಿನಲ್ಲಿ ಬಿ1, ಬಿ2,ಬಿ3, ಬಿ6,ಬಿ9 ಕ್ಯಾಲ್ಸಿಯಂ ಸೋಡಿಯಂ ಝೀಕ್ ಮೆಗ್ನೀಷಿಯಂ ಇನ್ನೂ ಅನೇಕ ಪೋಷಕಾಂಶಗಳು ತನ್ನಲ್ಲಿ ಅಡಗಿಸಿಕೊಂಡಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಿಹಿಗೆಣಸು ಆರೋಗ್ಯಕ್ಕೆ ಹೇಗೆಲ್ಲಾ ಪ್ರಯೋಜನಕಾರಿ??1, ಸಿಹಿ ಗೆನಸಿನಲ್ಲಿ ಹೆಚ್ಚಿನ ಫೈಬರ್ ಅಂಶ ಇರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ತುಂಬಾನೇ ಸಹಾಯಮಾಡುತ್ತದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಾಗೂ ಕಡಿಮೆ ಕ್ಯಾಲೊರಿ ಹೊಂದಿರುವ ಈ ಗೆಣಸು ನಿಮ್ಮ ತೂಕ ಇಳಿಕೆಗೆ ಪ್ರಯೋಜನಕಾರಿಯಾಗುತ್ತದೆ.

2, ಇನ್ನು ಸಿಹಿಗೆಣಸಿನ ಲಿ ಫೈಬರ್ ಅಧಿಕವಾಗಿ ಇರುವುದರಿಂದ ಕಡಿಮೆ ಗ್ಲೈಸೆಮಿಕ್ ಅಂಶವನ್ನು ಹೊಂದಿದೆ.ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಸಿಹಿಗೆಣಸು ನೈಸರ್ಗಿಕವಾಗಿಯೇ ಸಕ್ಕರೆ ಅಂಶ ಹೊಂದಿರುವುದರಿಂದ ಮಧುಮೇಹ ಹೊಂದಿರುವವರು ನಿಯಮಿತವಾಗಿ ಸೇವಿಸುವುದು ಉತ್ತಮ.ಒಮ್ಮೆ ವೈದ್ಯರ ಸಲಹೆ ಪಡೆದು ಸೇವಿಸಿ.

3, ಸಿಹಿ ಗೆಣಸು ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು.4, ಇನ್ನು ಸಿಹಿಗೆಣಸನ್ನು ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಹೃದಯದ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಹೃದಯಾಘಾತ ತಡೆಗಟ್ಟುವ ರಾಸಾಯನಿಕ ಹೋಮೋಸಿಸ್ಟನ್ ಅನ್ನು ಕಡಿಮೆ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

5, ಸಿಹಿ ಗೆಣಸು ಮಕ್ಕಳಿಗೆ ಬಹಳ ಒಳ್ಳೆಯದು.ಇದು ಮೂಳೆ ಹಾಗೂ ಹಲ್ಲುಗಳನ್ನು ಬಲಪಡಿಸುತ್ತದೆ. ಚರ್ಮವನ್ನು ಒಳಗಿನಿಂದ ಸಂರಕ್ಷಣೆ ಮಾಡುತ್ತದೆ. ಮಕ್ಕಳಿಗೆ ತಯಾರಿಸಿ ಅಡುಗೆಯಲ್ಲಿ ಸಿಹಿಗೆಣಸನ್ನು ಮಿಶ್ರಣ ಮಾಡಿ ತಿನ್ನಲು ಕೊಡಬಹುದು. ಇದು ದೃಷ್ಟಿಯ ತೊಂದರೆಯನ್ನು ಕೂಡ ಕಡಿಮೆ ಮಾಡುತ್ತದೆ.ಇದು ಕಣ್ಣಿನ ಪೊರೆ ದೃಷ್ಟಿ ದೋಷ ಕಣ್ಣುಗಳಲ್ಲಿ ಉರಿ ಇನ್ನು ಅನೇಕ ಸಮಸ್ಸೆಗಳಿಂದ ಪಾರು ಮಾಡುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ಬಿಳಿ ಹಾಗೂ ಕೆಂಪು ರಕ್ತ ಕಣವನ್ನು ಹೆಚ್ಚಿಸುತ್ತದೆ. ಯಾವುದೇ ರೋಗಗಳು ಹತ್ತಿರ ಸುಳಿಯದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Leave A Reply

Your email address will not be published.