ಟೊಮೊಟೊ ಈ ರೀತಿ ಮುಖಕ್ಕೆ ಹಚ್ಚಿದರೆ ಕಪ್ಪು ಕಲೆಗಳು ಬಂಗು ಓಪನ್ ಪೋರ್ಸ್ ಸುಕ್ಕು ಕಡಿಮೆಯಾಗಿ 45ರಲ್ಲು 25ರಂತೆ ಕಾಣ್ತಿರ!

ಮುಖದ ಅಂದವನ್ನು ಹೆಚ್ಚಿಸಲು ಹಲವಾರು ರೀತಿಯ ಪ್ರಾಡಕ್ಟ್ ಗಳನ್ನು ಮನೆಮದ್ದುಗಳನ್ನು ಬಳಸುತ್ತೇವೆ.ಇನ್ನು ಚರ್ಮದ ಕಾಂತಿಯನ್ನು ಹೆಚ್ಚಿಸಲು ಏನೇ ಬಳಸಿದರು ಸತ್ತ ಚರ್ಮವನ್ನು ನಿವಾರಣೆ ಮಾಡುವುದು ಬಹಳ ಮುಖ್ಯ. ಡೆಡ್ ಸ್ಕಿನ್ ತೆಗೆದು ಹಾಕುವುದು ಬಹಳ ಮುಖ್ಯ.ನೀವು ಚರ್ಮದ ಕಾಂತಿಯನ್ನು ಬಳಸಲು ಹೆಚ್ಚಿಸಲು ಬಯಸಿದರೆ ಬೆಳ್ಳಗೆ ಆಗಲು ಕಲೆಗಳನ್ನು ನಿವಾರಿಸಲು ಬಯಸಿದ್ದಾರೆ ಸ್ಕ್ರಾಬ್ ಮಾಡಬೇಕು.ನಾನಾ ರೀತಿಯ ಫೇಸ್ ಸ್ಕ್ರಾಬ್ ದೊರೆಯುತ್ತದೆ.ಇನ್ನು ಮನೆಯಲ್ಲಿ ಸುಲಭವಾಗಿ ಫೇಸ್ ಸ್ಕ್ರಾಬ್ ಅನ್ನು ತಯಾರಿಸಿಕೊಳ್ಳಬಹುದು.ಇದರಿಂದ ಫೇಸ್ ಅನ್ನು ಸ್ಕ್ರಾಬ್ ಮಾಡಿಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅರ್ಧ ಟೊಮೊಟೊ ತೆಗೆದುಕೊಂಡು ಸಕ್ಕರೆ ಅಥವಾ ಅಕ್ಕಿ ಹಿಟ್ಟು ಹಾಕಿಕೊಂಡು ಫೇಸ್ ಅನ್ನು ಸ್ಕ್ರಾಬ್ ಮಾಡಬೇಕು. ಟೊಮೊಟೊ ನಲ್ಲಿ ಬೀಟಾ ಕ್ಯಾರೋಟಿನ್ ವಿಟಮಿನ್ ಇ ಅಂಶ ಕೂಡ ಇದೆ. ಹಾಗಾಗಿ ಇದು ಸ್ಕಿನ್ ಅನ್ನು ಸಾಫ್ಟ್ ಆಗಿ ಮಾಡುತ್ತದೆ ಮತ್ತು ಸ್ಕಿನ್ ನಲ್ಲಿ ಯಾವುದೇ ರೀತಿಯ ಕಲೆಗಳು ಇದ್ದರು ಕೂಡ ನಿವಾರಣೆ ಮಾಡುತ್ತದೆ. ಸ್ಕ್ರಾಬ್ ಮಾಡುವುದರಿಂದ ಮುಖದಲ್ಲಿ ಇರುವ ಕೊಳೆ ಹೋಗುತ್ತದೆ ಮತ್ತು ಡೆಡ್ ಸ್ಕಿನ್ ಕೂಡ ಹೋಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಫೇಸ್ ಪ್ಯಾಕ್ ಮಾಡುವುದು ಹೇಗೆ ಎಂದರೆ..?ಟೊಮೊಟೊ ರಸಕ್ಕೆ ಅರ್ಧ ಚಮಚ ಸಕ್ಕರೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಡಲೆ ಹಿಟ್ಟು ಮಿಕ್ಸ್ ಮಾಡಿ ಮುಖಕ್ಕೆ ಅಪ್ಲೈ ಮಾಡಬೇಕು.ಸ್ಕ್ರಾಬ್ ಮಾಡಿದ ಮೇಲೆ ಈ ಫೇಸ್ ಪ್ಯಾಕ್ ಅನ್ನು ಅಪ್ಲೈ ಮಾಡಬೇಕು. ಮುಖ ಡ್ರೈ ಅದನಂತರ ಫೇಸ್ ವಾಶ್ ಮಾಡಿಕೊಂಡು ಬನ್ನಿ. ವಾರಕ್ಕೆ ಎರಡು ಬಾರಿ ಮಾಡಿದರೆ ಸಾಕು ನಿಮಗೆ ಉತ್ತಮವಾದ ಫಲಿತಾಂಶ ಸಿಗುತ್ತದೆ.

Related Post

Leave a Comment