ಆಷಾಡ ಮಾಸದಲ್ಲಿ ಮಾಡುವ ಪೂಜೆಗಳಲ್ಲಿ ಇಂತಹ ವಸ್ತುಗಳನ್ನು ಬಳಸಿದರೆ ಧನಲಕ್ಷ್ಮಿ ಜಗನ್ಮಾತೆಯಾ ಕೃಪಾಕಟಾಕ್ಷ ದೊರೆಯುತ್ತದೆ!

ಆಷಾಢ ಮಾಸದಲ್ಲಿ ಮಾಡುವ ಪೂಜೆಯಲ್ಲಿ ಲಕ್ಷ್ಮಿ ದೇವಿ ವರ ಮತ್ತು ಅಮ್ಮನವರಿಗೆ ಇಷ್ಟ ಆಗುವ ವಸ್ತುಗಳನ್ನು ನಿಮ್ಮ ಜೊತೆಯಲ್ಲಿ ಇಟ್ಟುಕೊಳ್ಳುವುದರಿಂದ ಧನಲಕ್ಷ್ಮೀ ಅನುಗ್ರಹ ನಿಮಗೆ ಪ್ರಾಪ್ತಿ ಆಗುತ್ತದೆ.ಲಕ್ಷ್ಮಿ ದೇವಿ ಕ್ಷಿರ ಸಮುದ್ರದಲ್ಲಿ ಹುಟ್ಟಿರುವುದರಿಂದ ಸಮುದ್ರದಲ್ಲಿ ಸಿಗುವಂತಹ ಎಲ್ಲಾ ವಸ್ತುಗಳು ಲಕ್ಷ್ಮಿ ದೇವಿಯ ಸೋದರ ಸಾಮಾನ.ಹಾಗಾಗಿ ಸಮುದ್ರದಲ್ಲಿ ಸಿಗುವ ವಸ್ತುಗಳು ಅಮ್ಮನವರಿಗೆ ಬಹಳ ಪ್ರಿಯವಾದ ವಸ್ತುಗಳು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಮುದ್ರದಲ್ಲಿ ಅಮ್ಮನವರಿಗೆ ಇಷ್ಟ ಆಗುವ ವಸ್ತುಗಳು ಯಾವುದು ಎಂದರೆ ಲಕ್ಷ್ಮಿ ಕವಡೆಯನ್ನು 8,11,9,108 ಕವಡೆ ಇಟ್ಟುಕೊಂಡರೆ ಬಹಳ ಒಳ್ಳೆಯದು ಹಾಗು ಗೋಮತಿ ಚಕ್ರವನ್ನು ಲಾಕೆಟ್ ಆಗಿ ಹಾಕಿಕೊಳ್ಳುವುದರಿಂದ ಬಹಳಷ್ಟು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ.ಇನ್ನು ಶ್ರೀ ಪಲ್ಲು, ಕಮಲದ ಬೀಜಗಳನ್ನು ಇಟ್ಟುಕೊಂಡರೆ ತುಂಬಾ ಒಳ್ಳೆಯದು. ಈ ರೀತಿ ಅಮ್ಮನವರಿಗೆ ಇಷ್ಟ ಆಗುವ ವಸ್ತುಗಳನ್ನು ಇಟ್ಟುಕೊಂಡರೆ ಧನ ಲಕ್ಷ್ಮಿ ಅನುಗ್ರಹ ನಿಮಗೆ ಪ್ರಾಪ್ತಿ ಆಗುತ್ತದೆ.

Related Post

Leave a Comment