ವರಮಹಾಲಕ್ಷ್ಮಿ ಹಬ್ಬದ ವಿಶೇಷ /ಹಣ ಅಕ್ಷಯ ಆಗುವ “ಅಖಂಡ ಐಶ್ವರ್ಯ ಅಕ್ಷಯ ಪಾತ್ರೆ “..

0 221

ವರಮಹಾಲಕ್ಷ್ಮಿ ಹಬ್ಬದ ದಿನ ಅಕ್ಷಯಪಾತ್ರೆಯನ್ನು ಈ ರೀತಿ ಪ್ರತಿಷ್ಠಾಪನೆ ಮಾಡಬಹುದು. ಅಕ್ಷಯ ಪಾತ್ರೆಯನ್ನು ಇಟ್ಟು ಪೂಜೆ ಮಾಡುವುದರಿಂದ ಹಲವಾರು ರೀತಿಯ ಪ್ರಯೋಜನಗಳು ಸಿಗುತ್ತದೆ. ಮೊದಲು ಅಕ್ಷಯ ಪಾತ್ರೆಯನ್ನು ಇಡುವುದಕ್ಕೆ ಒಂದು ಪೀಠವನ್ನು ತೆಗೆದುಕೊಳ್ಳಬೇಕು.ಅದಕ್ಕೆ ಸ್ವಲ್ಪ ಅರಿಶಿಣವನ್ನು ಹಚ್ಚಬೇಕು ಮತ್ತು ರಂಗೋಲಿಯನ್ನು ಹಾಕಬೇಕು.ನಂತರ ಒಂದು ಮಡಿಕೆ ಮತ್ತು ಬೌಲ್ ಗೆ ಅರಿಶಿಣವನ್ನು ಹಚ್ಚಬೇಕು. ಮೊದಲು ನೀವು ಅಕ್ಷಯಪಾತ್ರೆಯನ್ನು ಪ್ರತಿಷ್ಠಾಪನೆ ಮಾಡುವುದಾದರೆ ಹೊಸ ಮಡಿಕೆಯನ್ನು ತೆಗೆದುಕೊಂಡು ಬನ್ನಿ. ಇನ್ನು ಈ ಪೂಜೆಯನ್ನು ಶುಕ್ರವಾರ ಅಥವಾ ಮಂಗಳವಾರ ದಿನ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೌಲ್ ಮೇಲೆ ಶ್ರೀ ಅಂತ ಕುಂಕುಮದಿಂದ ಬರೆಯಬೇಕು. ಇದನ್ನು ವಾಯುವ್ಯಾ ದಿಕ್ಕಿನಲ್ಲಿ ಇಡಬೇಕು. ನಂತರ ರಂಗೋಲಿ ಮೇಲೆ ಅರಿಶಿನ-ಕುಂಕುಮವನ್ನು ಹಾಕಬೇಕು. ನಂತರ ದೊಡ್ಡ ಬೌಲ್ ಅನ್ನು ರಂಗೋಲಿ ಮೇಲೆ ಇಡಬೇಕು.ಈ ಬೌಲ್ ತುಂಬಾ ಉಪ್ಪನ್ನು ಹಾಕಬೇಕು.ನಂತರ ಅದರ ಮೇಲೆ ಚಿಕ್ಕ ಮಡಿಕೆಯನ್ನು ಇಡಬೇಕು.ಆ ಮಡಿಕೆಗೂ ಅರಿಶಿಣ ಕುಂಕುಮವನ್ನು ಹಚ್ಚಬೇಕು.ನಂತರ ಅದಕ್ಕೆ ನಾಣ್ಯ, ಬೆಳ್ಳಿ ನಾಣ್ಯ ಹಾಗೂ ಬಂಗಾರವನ್ನು, ಅರಿಶಿಣ ಕೊಂಬು, ಕವಡೆ, ಗೋಮತಿ ಚಕ್ರವನ್ನು ಕೂಡ ಹಾಕಬೇಕು.

ಧಾನ್ಯದ ಕೊರತೆ ಬರಬಾರದು ಎಂದು ಉಪ್ಪು ಅಥವಾ ಅಕ್ಕಿಯನ್ನು ಹಾಕಿ ಪೂಜೆ ಮಾಡಬೇಕು.ಇನ್ನು ಈ ಅಕ್ಷಯ ಪಾತ್ರೆಗೆ ಸ್ವಲ್ಪ ಅರಿಶಿಣ ಕುಂಕುಮ ಅಕ್ಷತೆ ಹೂವನ್ನು ಇಟ್ಟು ದೇವರನ್ನು ಪ್ರಾರ್ಥನೆ ಮಾಡಿಕೊಳ್ಳಬೇಕು. ಲಕ್ಷ್ಮೀದೇವಿಯನ್ನು ಮನಃಸ್ಪೂರ್ತಿಯಾಗಿ ಬೇಡಿಕೊಳ್ಳಿ. ಅಕ್ಷಯಪಾತ್ರೆಯಲ್ಲಿ ಹಾಕಿರುವ ವಸ್ತುಗಳು ಎಲ್ಲಾ ದ್ವಿಗುಣ ಆಗಲಿ ಎಂದು ಬೇಡಿಕೊಳ್ಳಿ. ದೀಪವನ್ನು ಹಚ್ಚಿ ಧೂಪವನ್ನು ಬೆಳಗಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಂಗಳಾರತಿಯನ್ನು ಮಾಡಿ ಏನಾದರೂ ನೈವೇದ್ಯಕ್ಕೆ ಸಹ ಇಡಬಹುದು. ಇದನ್ನು ದೇವರ ಮನೆಯಲ್ಲಿ ಲಕ್ಷ್ಮಿ ಫೋಟೋ ಎದುರು ಮಾಡಬಹುದು. ಒಂದು ವೇಳೆ ಅಕ್ಷಯ ತೃತೀಯ ದಿನ ಬಂಗಾರವನ್ನು ತೆಗೆದುಕೊಂಡು ಬಂದರೆ ಲಕ್ಷ್ಮಿ ಎದುರು ಇಟ್ಟು ಪೂಜೆಯನ್ನು ಮಾಡಿದ ನಂತರ ಹಾಕಿಕೊಳ್ಳಬೇಕು.

Leave A Reply

Your email address will not be published.