ಇಂದು ಬಹಳ ದಿನದಿಂದ ಕಾಯುತ್ತಿದ್ದ ಅತ್ಯಂತ ಶುಭದಾಯಕ ದಿನ ಬಂದಿದೆ, ಈ ಸುದಿನ ತಪ್ಪದೆ ಈ ಕೆಲಸಗಳನ್ನು ಮಾಡಿ ಯಶಸ್ಸುಗಳಿಸಿ!

28ನೇ ತಾರೀಕು ಗುರುವಾರ ಇದು ಬಹಳ ವಿಶೇಷವಾದ ದಿನವಾಗಿದೆ. ಭೀಮನ ಅಮಾವಾಸ್ಯೆ ಮತ್ತು ಗುರು ಪುಷ್ಯಾ ನಕ್ಷತ್ರ ಗುರುವಾರ ಬಂದಿರುವುದರಿಂದ ಗುರು ಪುಷ್ಯಾಮೃತ ಯೋಗ ಕೂಡ ಅವತ್ತಿನ ದಿನ ಇದೆ. ಗುರುಪುಷ್ಯಾಮೃತ ಯೋಗಕ್ಕೆ ಬಹಳ ಮಹತ್ವವಿದೇ ಮತ್ತು ತುಂಬಾ ಶುಭಕರವಾದ ದಿನ. ಈ ದಿನ ಯಾವುದೇ ಹೊಸ ಕಾರ್ಯ ಮತ್ತು ಬೆಲೆ ಬಾಳುವ ವಸ್ತುವನ್ನು ಕೊಂಡುಕೊಳ್ಳಬೇಕು ಎಂದರೂ ಕೂಡ ಬಹಳ ಶ್ರೇಷ್ಠವಾದ ದಿನ. ಈ ದಿನದಂದು ಏನೇ ಕೆಲಸ ಮಾಡಿದರು ಕೂಡ ಅದರಲ್ಲಿ ಯಶಸ್ಸನ್ನು ಕಾಣುತ್ತಿರ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ದಿನ ಲಕ್ಷ್ಮಿ ಕುಬೇರ ದೇವರ ಪೂಜೆ ಮಾಡಿದರೆ ತುಂಬಾ ಒಳ್ಳೆಯದು ಆಗುತ್ತದೆ. ಮನೆಯ ಹೋಸ್ತಿಲ ಹಿಂಭಾಗದಲ್ಲಿ ಈಶನ್ಯ ಮೂಲೆಯಲ್ಲಿ ಅರಿಶಿಣದಿಂದ ನೆಲ ಸವಾರಿ ರಂಗೋಲಿ ಹಾಕಬೇಕು. ನಂತರ ಅದರ ಮೇಲೆ ವೀಳ್ಯದೆಲೆ ಇಟ್ಟು ಮಣ್ಣಿನ ಮಡಿಕೆಯನ್ನು ಇಡಬೇಕು. ಮಣ್ಣಿನ ಮಡಿಕೆ ಸುತ್ತ ಅರಿಶಿಣ ಹಚ್ಚಬೇಕು ಮತ್ತು ಕುಂಕುಮವನ್ನು ಹಚ್ಚಬೇಕು.ನಂತರ ಮಂದಡಿಕೆ ಒಳಗೆ ಅರಿಶಿಣ ಕುಂಕುಮ ಅಕ್ಷತೆಯನ್ನು ಹಾಕಿ ಆ ಕಳಸದ ಮೇಲೆ ಒಂದು ದೀಪವನ್ನು ಹಚ್ಚಿ ಇಡಬೇಕು. ಲಕ್ಷ್ಮಿ ದೇವಿ ಸ್ವತಃ ನಿಮ್ಮ ಮನೆಗೆ ಬರುತ್ತಾಳೆ.

ನಾಳೆ ಅಮಾವಾಸ್ಯೆ ಇರುವುದರಿಂದ ಒಂದು ನಿಂಬೆ ಹಣ್ಣು ಅಥವಾ ತೆಂಗಿನಕಾಯಿಯಿಂದ ಮನೆಗೆ ದೃಷ್ಟಿಯನ್ನು ನೀವಾಳಿಸಬೇಕು. ಮನೆಗೆ ಯಾರದ್ದೇ ಕೆಟ್ಟ ದೃಷ್ಟಿ ಬಿದ್ದರು ಕೂಡ ಹಾಗು ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಅಮಾವಾಸ್ಯೆ ದಿನ ಈ ರೀತಿ ದೃಷ್ಟಿ ತೆಗಿಯುವುದು ತುಂಬಾ ಶ್ರೇಷ್ಠ. ನಾಳೆ ಅಮವಾಸ್ಯೆ ದಿನ ತಪ್ಪದೆ ಈ ರೀತಿ ಮಾಡಿ ನೋಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment