ವರಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಈ ರೀತಿ ಪೂಜೆ ಮಾಡಿ /ಸರಳವಾಗಿ ವರಮಹಾಲಕ್ಷ್ಮಿ ಪೂಜೆ ಮಾಡುವ ವಿಧಾನ!

ವರಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಈ ರೀತಿಯಾಗಿ ಪೂಜೆ ಮಾಡಿ. ಈ ಪೂಜೆಯನ್ನು ಪ್ರತಿ ಶ್ರಾವಣ ಶುಕ್ರವಾರದ ದಿನದಲ್ಲಿ ಮಾಡಬಹುದು. ಅದೇ ರೀತಿ ವರಮಹಾಲಕ್ಷ್ಮಿ ವ್ರತದ ದಿನ ಮಾಡಿದರು ಕೂಡ ತುಂಬಾ ಒಳ್ಳೆಯದು. ಮೊದಲು ಈ ಪೂಜೆ ಮಾಡುವುದಕ್ಕೆ ಲಕ್ಷ್ಮಿ ಫೋಟೋ ಬೇಕಾಗುತ್ತದೆ. ಫೋಟೋ ಇಟ್ಟು ಅರಿಶಿಣ ಕುಂಕುಮ ಹಚ್ಚಿ ಹೂವಿನಿಂದ ಅಲಂಕಾರ ಮಾಡಬೇಕು.ಎರಡು ದೀಪವನ್ನು ಹಚ್ಚಬೇಕು ಹಾಗು ನಿಮ್ಮ ಹತ್ತಿರ ಇರುವ ಒಡವೆಗಳನ್ನು ಹಾಕಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಪೂಜೆ ಮಾಡುವಾಗ ವಿಶೇಷವಾಗಿ ಕಾಮಾಕ್ಷಿ ದೀಪವನ್ನು ಹಚ್ಚಬೇಕಾಗುತ್ತದೆ. ಇದಕ್ಕೆ ಮೊದಲು ಮೂರು ವೀಳ್ಯದೆಲೆಯನ್ನು ಇಡಬೇಕು. ನಂತರ ಕಾಮಾಕ್ಷಿ ದೀಪ ಇಟ್ಟು ತುಪ್ಪವನ್ನು ಮತ್ತು ಬತ್ತಿಯನ್ನು ಹಾಕಬೇಕು. ನಂತರ ಹೂವಿನಿಂದ ಅಲಂಕಾರ ಮಾಡಿ ಆಗರಬತ್ತಿಯಿಂದ ಕಾಮಾಕ್ಷಿ ದೀಪವನ್ನು ಹಚ್ಚಬೇಕು. ಮೊದಲು ಗಣಪತಿ ಪೂಜೆಯನ್ನು ಮಾಡಿಕೊಳ್ಳಬೇಕು.

ನಂತರ ಬೆಳ್ಳಿಯ ತಟ್ಟೆ ಇಟ್ಟು ವೀಳ್ಯದೆಲೆ ಇಡಬೇಕು. ಸ್ವಲ್ಪ ಅರಿಶಿಣ ಕುಂಕುಮ ಅಕ್ಷತೆ ಹಾಕಿ ಹೂವನ್ನು ಹಾಕಬೇಕು. ಇದರ ಮೇಲೆ ಲಕ್ಷ್ಮಿ ವಿಗ್ರಹವನ್ನು ಸಹ ಇಡಬೇಕು. ನಂತರ ಒಂದು ಕಾಯಿಯನ್ನು ಸಂಕಲ್ಪ ಮಾಡಿ ದೇವರ ಬಳಿ ಇಡಬೇಕು ಮತ್ತು ಮಡಿಲಕ್ಕಿ ಇಡಬೇಕು. ಬ್ಲೌಸ್ ಪೀಸ್ ಹಣ್ಣು ಭಾಗಿನ ಸಾಮಾನುಗಳು ಸಹ ಇಡಬೇಕು. ನಂತರ ಗಣಪತಿ ಪೂಜೆ ಮಾಡಿ ಲಕ್ಷ್ಮಿ ದೇವಿಯನ್ನು ಪೂಜೆ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಂತರ ಎರಡು ಹಣ್ಣನ್ನು ನೈವೇದ್ಯ ಮಾಡಿ.ನಂತರ ಲಕ್ಷ್ಮಿ ದೇವಿಗೆ ಅರ್ಚನೆ ಮಾಡಬೇಕು.ಲಕ್ಷ್ಮಿಗೆ ಇಷ್ಟ ಆಗಿರುವ ವಸ್ತುಗಳಿಂದ ಲಕ್ಷ್ಮಿ ಅಷ್ಟತ್ತೋರ ಹೇಳಿಕೊಂಡು ಅರ್ಚನೆ ಮಾಡಬೇಕು. ಅರ್ಚನೆ ಮಾಡಿದ ನಂತರ ನೈವೇದ್ಯ ಮಾಡಿ ದೂಪವನ್ನು ಬೆಳಗಬೇಕು. ನಂತರ ಕಾಯಿ ಒಡೆದು ದೇವರ ಬಳಿ ಇಡಬೇಕು. ನಂತರ ಕೊನೆಯಲ್ಲಿ ಮಹಾ ಮಂಗಳಾರತಿ ಮಾಡಬೇಕು. ಪೂಜೆ ಮುಗಿದ ನಂತರ ಸಂಜೆ ಮುತೈದೆಯರಿಗೆ ಅರಿಶಿಣ ಕುಂಕುಮವನ್ನು ಕೊಡಬೇಕು. ರಾತ್ರಿ ಲಕ್ಷ್ಮಿ ಗೆ ಕೆಂಪು ಆರತಿ ಮಾಡಿ ಲಕ್ಷ್ಮಿಯನ್ನು ಕದಲಿಸಬಹುದು.ಈ ರೀತಿ ಸರಳವಾಗಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಬಹುದು.

Related Post

Leave a Comment