ಬರೆದಿಟ್ಟುಕೊಳ್ಳಿ ಶ್ರಾವಣ ಶುಕ್ರವಾರದಂದು ತಾಯಂದಿರು ಹೀಗೆ ಮಾಡಿದರೆ ಮಕ್ಕಳಿಗೆ ಆಯುರ್ ಅರೋಗ್ಯ ಅಷ್ಟ ಐಶ್ವರ್ಯ ಖಚಿತ!

ಶ್ರಾವಣ ಶುಕ್ರವಾರ ಲಕ್ಷ್ಮಿ ದೇವಿಯ ವಾರವಾಗಿದೆ. ಶ್ರಾವಣ ಶುಕ್ರವಾರ ಈ ರೀತಿಯಾದ ಪೂಜೆಯನ್ನು ಸಲ್ಲಿಸಿದರೆ ಮನೆಯಲ್ಲಿ ಇರುವ ಮಕ್ಕಳ ಆಯಸ್ಸು ಅರೋಗ್ಯ ಹೆಚ್ಚಾಗುತ್ತದೆ. ಅವರಲ್ಲಿ ಯಾವುದೇ ರೀತಿಯ ತೊಂದರೆ ಇದ್ದರು ಕೂಡ ಅದು ಕೂಡ ನಿವಾರಣೆ ಆಗುತ್ತಾದೇ. ಇನ್ನು ಮನೆಯ ವಾತಾವರಣ ಕೂಡ ಚೆನ್ನಾಗಿ ಇರುತ್ತದೆ. ಅಷ್ಟೇ ಅಲ್ಲದೆ ಮನೆಯಲ್ಲಿ ಸಮೃದ್ಧಿಯಾ ವ್ಯವಸ್ಥೆ ಕಂಡು ಬರುತ್ತದೆ. ಶ್ರಾವಣ ಶುಕ್ರವಾರದಂದು ಜೀವಂತಿಕಾ ದೇವಿಯ ಪೂಜೆಯನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇವರ ಮನೆಯಲ್ಲಿ ಅರಿಶಿಣ ಪುಡಿಯನ್ನು ತೆಗೆದುಕೊಂಡು ಸ್ವಲ್ಪ ನೀರು ಬೆರೆಸಿ ದೇವರ ಗೋಡೆಯ ಮೇಲೆ ಒಂದು ವೃತ್ತವನ್ನು ಹಾಕಬೇಕು. ಪಕ್ಕದಲ್ಲಿ ಅರಿಶಿಣದ ಬೋಟ್ಟನ್ನು ಇಡಬೇಕು. ಇದನ್ನು ಪೂಜೆ ಮಾಡಿ ಗೋಧಿಯಿಂದ ತಯಾರಿಸಿದ ನೈವೈದ್ಯವನ್ನು ಮಾಡಬೇಕು. ಜೀವಂತಿಕಾ ದೇವಿ ಮಹಾ ಲಕ್ಷ್ಮಿ ಸ್ವರೂಪ ಎಂದು ಹೇಳಲಾಗುತ್ತದೆ. ಈ ಪೂಜೆ ಮಾಡಿದರೆ ಮನೆಯಲ್ಲಿ ಯಾವುದೇ ರೀತಿಯ ಸಮಸ್ಸೆ ಆಗುವುದಿಲ್ಲ. ಶ್ರಾವಣ ಶುಕ್ರವಾರದ ದಿನ ಈ ರೀತಿ ಮಾಡಿದರೆ ನಿಮಗೆ ಒಳ್ಳೆಯದು ಆಗುತ್ತದೆ

Related Post

Leave a Comment