ಇಡೀ ಜಗತ್ತು ಕೃಷ್ಣ ಜನ್ಮಾಷ್ಟಮಿ ದಿನ ಇವುಗಳನ್ನು ಮನೆಗೆ ತಂದು ಶ್ರೀಮಂತರಾಗುತ್ತಿದ್ದಾರೆ ಕಷ್ಟಗಳನ್ನ ಕೃಷ್ಣ ದೂರ ಮಾಡುವನು!

ಕೆಲವೊಂದು ವಸ್ತುಗಳನ್ನು ನೀವು ಕೃಷ್ಣ ಜನ್ಮಾಷ್ಟಮಿಯಾ ದಿನ ತಂದು ನೀವು ಪೂಜೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಇರುವ ಕಷ್ಟಗಳು ಪರಿಹಾರವಾಗಿ ನಿಮ್ಮ ಮನೆಯಲ್ಲಿ ಇರುವಂತಹ ಹಣದ ಸಮಸ್ಸೆ ಪರಿಹಾರ ಮಾಡಿಕೊಳ್ಳಬಹುದು ಮತ್ತು ಗಂಡ ಹೆಂಡತಿ ನಡುವೆ ಇರುವ ಮನಸ್ತಾಪವನ್ನು ಕೂಡ ನೀವು ಬಗೆಹರಿಸಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೊಳಲು: ಶ್ರೀಕೃಷ್ಣನಿಗೆ ಕೊಳಲು ಎಂದರೆ ತುಂಬಾ ಇಷ್ಟ. ಕೊಳಲು ಇಲ್ಲದೆ ಶ್ರೀಕೃಷ್ಣನನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಜನ್ಮಾಷ್ಟಮಿಯ ದಿನದಂದು ಮರದ ಅಥವಾ ಬೆಳ್ಳಿಯ ಕೊಳಲನ್ನು ಖರೀದಿಸುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಕೊಳಲು ತರುವುದರಿಂದ ವ್ಯಕ್ತಿಯ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಮನೆಯ ಆರ್ಥಿಕ ಸ್ಥಿತಿ ಸದೃಢವಾಗುತ್ತದೆ ಮತ್ತು ಲಕ್ಷ್ಮಿದೇವಿಯ ಆಶೀರ್ವಾದವೂ ಸಿಗುತ್ತದೆ.

ನವಿಲು ಗರಿ: ಭಗವಾನ್ ಶ್ರೀ ಕೃಷ್ಣನ ನೆಚ್ಚಿನ ವಸ್ತುಗಳಲ್ಲಿ ನವಿಲು ಗರಿ ಕೂಡ ಸೇರಿದೆ. ಶ್ರೀಕೃಷ್ಣನು ತನ್ನ ಕಿರೀಟದಲ್ಲಿ ನವಿಲು ಗರಿಗಳನ್ನು ಇಡುತ್ತಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜನ್ಮಾಷ್ಟಮಿಯಂದು ನವಿಲು ಗರಿಗಳನ್ನು ಕೊಂಡರೆ ಗ್ರಹದೋಷ ನಿವಾರಣೆಯಾಗುತ್ತದೆ. ಅಲ್ಲದೆ ಇದು ಕಾಲ ಸರ್ಪದೋಷವನ್ನು ಸಹ ನಿವಾರಿಸುತ್ತದೆ.

ಬೆಣ್ಣೆ: ಜನ್ಮಾಷ್ಟಮಿಯ ದಿನದಂದು ಶ್ರೀ ಕೃಷ್ಣನಿಗೆ ಪ್ರಿಯವಾದ ಬೆಣ್ಣೆಯನ್ನು ಅರ್ಪಿಸಬೇಕು. ಬೆಣ್ಣೆ ನೈವೇದ್ಯ ಮಾಡುವ ಮೂಲಕ ಲಡ್ಡು ಗೋಪಾಲ್ ಸಂತಸಗೊಂಡು ಭಕ್ತರ ಮೇಲೆ ಕೃಪೆ ತೋರುತ್ತಾನೆ.ವೈಜಯಂತಿ ಮಾಲೆ: ಧಾರ್ಮಿಕ ಗ್ರಂಥಗಳ ಪ್ರಕಾರ ವೈಜಯಂತಿ ಮಾಲೆಯಲ್ಲಿ ಲಕ್ಷ್ಮಿದೇವಿ ನೆಲೆಸಿದ್ದಾಳೆ. ವೈಜಯಂತಿ ಮಾಲಾ ಶ್ರೀಕೃಷ್ಣನಿಗೆ ಬಹಳ ಪ್ರಿಯ. ಜನ್ಮಾಷ್ಟಮಿಯ ದಿನದಂದು ವೈಜಯಂತಿ ಮಾಲೆಯನ್ನು ಖರೀದಿಸಿ ಮನೆಗೆ ತಂದರೆ ಮನೆ ಧನ್ಯವಾಗುತ್ತದೆ. ವ್ಯಕ್ತಿಯ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಸು-ಕರುವಿನ ಪ್ರತಿಮೆ:  ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗುರು ಗ್ರಹವು ಹಸುವಿನೊಳಗೆ ನೆಲೆಸಿದೆ. ಶ್ರೀಕೃಷ್ಣನಿಗೆ ಗೋವು ತುಂಬಾ ಪ್ರಿಯವಾಗಿದೆ ಎಂದು ಹೇಳಲಾಗುತ್ತದೆ. ಆದುದರಿಂದ ಜನ್ಮಾಷ್ಟಮಿಯ ದಿನದಂದು ಹಸು ಮತ್ತು ಕರುವಿನ ವಿಗ್ರಹವನ್ನು ಮನೆಗೆ ತಂದು ಈಶಾನ್ಯ ದಿಕ್ಕಿನಲ್ಲಿಟ್ಟರೆ ಶ್ರೀಕೃಷ್ಣನ ಅನುಗ್ರಹ ದೊರೆಯುತ್ತದೆ. ಇದರೊಂದಿಗೆ ವ್ಯಕ್ತಿಯ ಅದೃಷ್ಟ ಹೆಚ್ಚಾಗುತ್ತದೆ ಮತ್ತು ಮಕ್ಕಳು ಸಂತೋಷವನ್ನು ಪಡೆಯುತ್ತಾರೆ.

Related Post

Leave a Comment