ಮರೆತರು ಸಹ ತಾಯಿ ಲಕ್ಷ್ಮೀ ದೇವಿಯು ಇಂತಹ ಚಿತ್ರ ಅಥವಾ ಮೂರ್ತಿಗಳನ್ನು ಮನೆಯಲ್ಲಿ ಇಡಬೇಡಿ ಬಡತನ ಬರುತ್ತದೆ!

ಸಾಮಾನ್ಯವಾಗಿ ಎಲ್ಲರ ಮನೆಯ ದೇವರ ಕೋಣೆಯಲ್ಲಿ ದೇವರ ಫೋಟೋ ಅಥವಾ ಮೂರ್ತಿ ಇದ್ದೇ ಇರುತ್ತದೆ
ಆದರೆ ಕೆಲವು ದೇವರ ಫೋಟೊ ಅಥವಾ ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ.ಇನ್ನೂ ಅಂತಹ ಯಾವ ದೇವರ ಕೆಲವು ಫೋಟೋ ಅಥವಾ ಮೂರ್ತಿಯ ಗಳನ್ನು ಮನೆಯಲ್ಲಿ ಇಡಬಾರದು ಎಂದು ತಿಳಿಯೋಣ ಬನ್ನಿ.

ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಈಶಾನ್ಯ ಮೂಲೆಯಲ್ಲಿ ದೇವರ ಕೋಣೆ ಇರಬೇಕು.ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯೆ ಇರುವ ದಿಕ್ಕನ್ನು ಈಶಾನ್ಯ ದಿಕ್ಕು ಎಂದು ಕರೆಯಲಾಗುತ್ತದೆ.ದೇವರ ಕೋಣೆಯಲ್ಲಿ ಅಥವಾ ದೇವರ ಅಕ್ಕಪಕ್ಕದಲ್ಲಿ ಯಾವುದೇ ಕಾರಣಕ್ಕೂ ಒಡೆದುಹೋದ ದೇವರ ಫೋಟೋಗಳನ್ನು ಅಥವಾ ದೇವರ ಮೂರ್ತಿಯನ್ನು ಇಡಬಾರದು.ಮನೆಯಲ್ಲಿ ಯಾವುದೇ ಕಾರಣಕ್ಕೂ ಸತ್ತವರ ಮತ್ತು ಗುರುಗಳ ಫೋಟೋಗಳನ್ನು ಇಡಬಾರದು.ಮನೆಯಲ್ಲಿ ಯಾವುದೇ ಕಾರಣಕ್ಕೂ ಹೋಮ ಹವನ ನಡೆಸಿದ ನಂತರ ಉಳಿದ ಸಾಮಗ್ರಿಗಳನ್ನು ಇಟ್ಟುಕೊಳ್ಳಬಾರದು,ನಿರ್ಮಲ್ಯವಾದ ಪದಾರ್ಥಗಳನ್ನು ಇಟ್ಟುಕೊಳ್ಳಬಾರದು.ಇವುಗಳನ್ನು ಇಡುವುದರಿಂದ ಮನೆಯಲ್ಲಿ ಸೂತಕದ ಛಾಯೆ ಮೂಡುತ್ತದೆ ಹಾಗೂ ನಕಾರಾತ್ಮಕ ಶಕ್ತಿ ಪ್ರಭಾವ ಹೆಚ್ಚಾಗುತ್ತದೆ.

ದೇವರ ಕೋಣೆಯಲ್ಲಿ ಒಂದೇ ದೇವರ 2 ಫೋಟೋ ಅಥವಾ 2 ಮೂರ್ತಿಗಳನ್ನು ಇಡಬಾರದು ಹಾಗೂ ದೇವರ ಫೋಟೋ ಒಂದಕ್ಕೊಂದು ಮುಖಾಮುಖಿ ಇರಿಸಬಾರದು.ದೇವರ ಮುಖವು ಪೂರ್ವ ಅಥವಾ ಪಶ್ಚಿಮಾಭಿಮುಖವಾಗಿರಬೇಕು.ದೇವರ ಕೋಣೆಯಲ್ಲಿ ಆದಷ್ಟು ಕಡಿಮೆ ಫೋಟೊ ಅಥವಾ ದೇವರ ಮೂರ್ತಿಗಳನ್ನು ಇಟ್ಟುಕೊಳ್ಳುವುದು ಬಹಳ ಒಳ್ಳೆಯದು ಏಕೆಂದರೆ ಇದರಿಂದ ದೇವರ ಕೋಣೆಯಲ್ಲಿ ದೇವರಿಗೆ ಮನಸ್ಪೂರ್ವಕವಾಗಿ ಪೂಜೆಯನ್ನು ಮಾಡಬಹುದು.ಇನ್ನು ದೇವರ ಕೋಣೆಯಲ್ಲಿ ಯಾವ ದೇವರ ಫೋಟೋವನ್ನು ಇಡಬಾರದು ಹಾಗೂ ಇದರಿಂದ ಏನು ಲಾಭ ತಿಳಿಯೋಣ ಬನ್ನಿ

ನಟರಾಜನ ಮೂರ್ತಿ:ನಟರಾಜನ ಮೂರ್ತಿಯು ಶಿವನ ರೌದ್ರ ಅವತಾರವಾಗಿದೆ ಹಾಗಾಗಿ ಮನೆಯಲ್ಲಿ ನಟರಾಜನ ಮೂರ್ತಿಯನ್ನು ಇಡಲೇಬಾರದು ಜೊತೆಗೆ ಶಿವನ ರೌದ್ರಾವತಾರದ ಫೋಟೋಗಳನ್ನು ಅಥವಾ ಮೂರ್ತಿಗಳನ್ನು ಇಡಬಾರದು.ದುರ್ಗಾ ಮಾತೆಯ ರಾಕ್ಷಸನನ್ನು ಕೊಲ್ಲುವ ರೀತಿಯ ಫೋಟೋಗಳು ಅಥವಾ ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ಯಾವುದೇ ಕಾರಣಕ್ಕೂ ಮನೆಯಲ್ಲಿ ಲಕ್ಷ್ಮೀ ದೇವಿಯು ನಿಂತುಕೊಂಡಿರುವ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಬದಲಾಗಿ ಸದಾ ಕುಳಿತು ಆಶೀರ್ವಾದ ಮಾಡುತ್ತಿರುವ ಲಕ್ಷ್ಮೀದೇವಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು.

ಕಾಲಭೈರವನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ಶನಿ ದೇವರ ಮೂರ್ತಿಯನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.ರಾಹು ಕೇತುವಿನ ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು.

ಧನ್ಯವಾದಗಳು.ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment