ಓದುವುದಕ್ಕೆ ಸರಿಯಾಗಿ ಆಸಕ್ತಿ ಬರುತ್ತಿಲ್ಲವೇ ಹಾಗಿದ್ರೆ ಒಮ್ಮೆ ಇದನ್ನು ಓದಿ!

ಮಕ್ಕಳಲ್ಲಿ ಕಲಿಕೆಯೊಂದಿಗೆ ಓದು ಕೂಡ ಜೊತೆಯಲ್ಲಿ ಸಾಗಬೇಕು. ಮಕ್ಕಳು ಚಿಕ್ಕವರಿದ್ದಾಗಲೇ, ಕಲಿಕೆ ಮತ್ತು ಓದು ಬದುಕಿನ ಅವಿಭಾಜ್ಯ ಅಂಗ ಎಂಬ ರೀತಿಯಲ್ಲಿ ಓದುವ ಅಭ್ಯಾಸ ಬೆಳಸಿ. ಈಗ ಚಿಕ್ಕ ಮಕ್ಕಳು ಕೂಡ ಸ್ಮಾರ್ಟ್‌ ಫೋನ್‌ ಬಳಸಲು ಆರಂಭಿಸಿರುವ ಕಾರಣ, ಮಕ್ಕಳು ಓದುವುದನ್ನು ಮರೆತು ಹೋಗುತ್ತಿದ್ದಾರೆ.

ಓದುವುದು ಜ್ಞಾನದ ಪ್ರಮುಖ ಬಾಗಿಲಾಗಿದೆ. ಹೆಚ್ಚು ಹೆಚ್ಚು ಓದುವುದರಿಂದ ಮನುಷ್ಯ ಜಗತ್ತಿನಲ್ಲಿರುವ ವಿವಿಧ ವಿಷಯಗಳನ್ನು ಅರಿಯಲು ಸಾಧ್ಯವಾಗುತ್ತದೆ. ವಿದ್ಯಾಭ್ಯಾಸ ಎನ್ನುವುದು ಜೀವನದ ಅತ್ಯಗತ್ಯವಾದ ಸಂಗತಿ. ಇದು ಬದುಕಿನಲ್ಲಿ ಉತ್ತಮ ಬೆಳವಣಿಗೆ ಹಾಗೂ ಭವಿಷ್ಯವನ್ನು ಸೃಷ್ಟಿಸುವುದು. ಅದರಲ್ಲು ಚಿಕ್ಕ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚು ಬೆಳಸುವುದು ಅವಶ್ಯಕವಾಗಿದೆ.

ಮಕ್ಕಳಲ್ಲಿ ಕಲಿಕೆಯೊಂದಿಗೆ ಓದು ಕೂಡ ಜೊತೆಯಲ್ಲಿ ಸಾಗಬೇಕು. ಮಕ್ಕಳು ಚಿಕ್ಕವರಿದ್ದಾಗಲೇ, ಕಲಿಕೆ ಮತ್ತು ಓದು ಬದುಕಿನ ಅವಿಭಾಜ್ಯ ಅಂಗ ಎಂಬ ರೀತಿಯಲ್ಲಿ ಓದುವ ಅಭ್ಯಾಸ ಬೆಳಸಿ. ಈಗ ಚಿಕ್ಕ ಮಕ್ಕಳು ಕೂಡ ಸ್ಮಾರ್ಟ್‌ ಫೋನ್‌ ಬಳಸಲು ಆರಂಭಿಸಿರುವ ಕಾರಣ, ಮಕ್ಕಳು ಓದುವುದನ್ನು ಮರೆತು ಹೋಗುತ್ತಿದ್ದಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯಾವಾಗಲು ಮಕ್ಕಳು ಇಂಟರ್‌ನೆಟ್‌ನಲ್ಲಿ ಗೇಮ್ಸ್‌ ಆಡುವುದು, ಮತ್ತಿತರ ಮನರಂಜನೆಯಲ್ಲಿ ಹೆಚ್ಚು ಮುಳುಗುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಇದರಿಂದ ಮಕ್ಕಳಲ್ಲಿ ಪುಸ್ತಕ ಓದುವ ಆಸಕ್ತಿ ಕುಂಠಿತಗೊಳ್ಳುತ್ತಿದೆ. ಮಕ್ಕಳು ಚಿಕ್ಕನಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಮುಂದೆ ಅವರ ವಿದ್ಯಾಭ್ಯಾಸದಲ್ಲಿ ಯಾವುದೇ ಅಡೆತಡೆಯಿಲ್ಲದೇ ಸಾಗುವುದರಲ್ಲಿ ಸಂಶಯವಿಲ್ಲ.

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕಾದರೆ ಅದರಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತೆ. ಪೋಷಕರು ಕೂಡ ಮಕ್ಕಳಲ್ಲಿ ಪುಸ್ತಕ ಪ್ರೇಮ ಬೆಳಸಲು ಪೂರಕವಾಗಿ ಸ್ಪಂದಿಸಬೇಕು. ಮಕ್ಕಳ ಓದಿಗೆ ಎಲ್ಲಾ ರೀತಿಯ ಅನುಕೂಲಕರ ವಾತಾವರಣ ಕಲ್ಪಿಸಿಕೊಡಬೇಕು. ಮಕ್ಕಳಿಗೆ ಪುಸ್ತಕದ ಮೇಲೆ ಆಸಕ್ತಿ ಹುಟ್ಟಿಸಲು, ಅವರು ಇಷ್ಟಪಡುವಂತಹ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಕೊಡಿಸಬೇಕು. ನಿಮ್ಮ ಮಕ್ಕಳಿಗೆ ಏನಾದರು ಉಡುಗರೆ ನೀಡಬೇಕು ಎಂದರೆ ಪುಸ್ತಕಗಳನ್ನೇ ನೀಡಿ. ಇದರಿಂದ ಅವರಿಗು ಓದುವ ಹವ್ಯಾಸ ಹೆಚ್ಚಾಗುತ್ತದೆ.

ಮನೆಯ ಮೊದಲ ಪಾಠ ಶಾಲೆ ಎಂದು ಹೇಳಲಾಗುತ್ತದೆ. ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಾಗಬೇಕಾದರೆ ಪೋಷಕರು ಸಹ ಅವರ ಜೊತೆ ಓದುವುದಕ್ಕೆ ದಿನದಲ್ಲಿ ಕೆಲವು ಗಂಟೆಗಳನ್ನು ಮೀಸಲಿಡುವುದು ಮುಖ್ಯವಾಗಿದೆ. ಮಕ್ಕಳಿಗೆ ಕತೆಗಳನ್ನು ಓದಿ ಹೇಳುವುದು, ಗಾದೆ, ವಚನಗಳು, ಅಥವಾ ಪಠ್ಯಪುಸ್ತಕದಲ್ಲಿರುವ ಪಾಠಗಳನ್ನು ನೀವು ಓದಿ ಹೇಳುವುದನ್ನ ರೂಡಿಸಿಕೊಳ್ಳಿ. ಹಾಗೆಯೇ ಮಕ್ಕಳನ್ನು ಸಹ ಓದುವಂತೆ ಉತ್ತೇಜಿಸಿ. ಇಂತಹ ಚಟುವಟಿಕೆಗಳು ಮಕ್ಕಳನ್ನು ಓದಿನತ್ತ ಸೇಳೆಯುತ್ತವೆ. ಓದಿ ಹೇಳುವಾಗ ಶಬ್ದಗಳ ಮೇಲೆ ಬೆರಳಿಟ್ಟು ಓದಿದರೆ ಮಕ್ಕಳಿಗೆ ಶಬ್ದಗಳ ಹಾಗೂ ಉಚ್ಚಾರದ ಪರಿಚಯವಾಗಿ ಮಕ್ಕಳ ನೆನಪಿನಲ್ಲಿ ಉಳಿಯುತ್ತದೆ.

ಮಕ್ಕಳ ಆಸಕ್ತಿಗೆ ಅನುಗುಣವಾಗಿ ಓದುವ ರೂಡಿಯನ್ನು ಮಕ್ಕಳಲ್ಲಿ ಬೆಳಸಿ. ಅವರು ಯಾವ ವಿಷಯದಲ್ಲಿ ಹೆಚ್ಚು ಗಮನ ಹರಿಸುತ್ತಾರೋ ಆ ವಿಷಯನ್ನು ಮಕ್ಕಳು ಮುಕ್ತವಾಗಿ ಕಲಿಯಲು ಅವಕಾಶ ಮಾಡಿಕೊಡಿ. ಅದಕ್ಕೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡಿ. ವಿಷಯದ ಬಗೆಗಿನ ಆಸಕ್ತಿ ಮಕ್ಕಳ ಕಲಿಕೆಯನ್ನು ಹೆಚ್ಚಿಸುತ್ತದೆ. ಮಕ್ಕಳು ಉತ್ತಮ ಕಲಿಕೆಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಅವರನ್ನು ಆಕರ್ಷಿಸುವ ವಿಷಯಗಳ ಬಗ್ಗೆ ಪೋಷಕರು ಗಮನ ಹರಿಸಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆಫೀಸ್‌ನಿಂದ ಬಂದ ಮೇಲೆ, ಅಥವಾ ಮನೆಯಲ್ಲಿಯೇ ಇರುವ ಪೋಷಕರು ಯಾವಾಗಲು ಮೊಬೈಲ್‌ನಲ್ಲಿಯೇ ಬ್ಯುಸಿ ಆಗುವ ಬದಲು ಮಕ್ಕಳ ಓದಿನ ಕಡೆ ಗಮನ ಹರಸಿ. ಚಿಕ್ಕ ಮಗುವು ಪೋಷಕರು ಯಾವುದನ್ನು ಮಾಡುತ್ತಾರೋ ಅದನ್ನ ಅನುಸರಿಸುತ್ತದೆ. ಅದಕ್ಕಾಗಿ ನೀವು ಬಿಡುವಿನ ಸಮಯದಲ್ಲಿ ದಿನಕ್ಕೆ ಒಂದು ಅಥವಾ ಎರಡು ಗಂಟೆಗಳ ಕಾಲ ಮಗುವಿಗೆ ಓದುವುದನ್ನ ಹೇಳಿಕೊಡಿ. ಅವರ ಜೊತೆ ಕುಳಿತು ನೀವು ಓದಿ.

ಯಾವುದೇ ಮನುಷ್ಯನಾಗಲಿ ಆತನಿಗೆ ಯಾವುದೇ ಒಂದು ವಿಷಯದಲ್ಲಿ ಹೆಚ್ಚು ಒತ್ತಾಯ ಮಾಡಿದಷ್ಟು ಅವನು ಹಠಕ್ಕೆ ಬಿಳುವ ಸಾಧ್ಯತೆ ಹೆಚ್ಚಿರುತ್ತದೆ. ಅದಕ್ಕಾಗಿ ಮಕ್ಕಳಲ್ಲಿ ಓದುವಂತೆ ಹೆಚ್ಚು ಒತ್ತಾಯ ಮಾಡಬೇಡಿ. ಬದಲಾಗಿ ವಿರಾಮದಲ್ಲಿ ಪುಸ್ತಕವನ್ನು ಓದಿ ಖುಷಿಪಡುವ ಅಭ್ಯಾಸವನ್ನು ಬೆಳಸಿ. ನಿಮಗೆ ಬಿಡುವು ಸಿಕ್ಕಾಗ ಮಕ್ಕಳನ್ನು ಪಕ್ಕದಲ್ಲಿ ಕುರಿಸಿಕೊಂಡು ಪುಸ್ತಕವನ್ನು ಓದಿ ಮತ್ತು ಓದುವಂತೆ ಹೇಳಿ. ಆಗ ಮಗು ಹೆಚ್ಚಿನ ಆಸಕ್ತಿಯಿಂದ ಓದುವುದನ್ನ ಕಲಿಯುತ್ತದೆ.

Related Post

Leave a Comment