ಅಕ್ಕಿ ಗಂಜಿ ಈ ಸಮಸ್ಸೆ ಇದ್ದವರು ಇವತ್ತೇ ಬಳಸಿ ನೋಡಿ?

0 313

ಅನ್ನ ಮನುಷ್ಯನ ದಿನನಿತ್ಯದ ಸಾಮಾನ್ಯ ಆಹಾರ. ಒಂದು ಬೊಗಸೆ ಅಕ್ಕಿಯನ್ನು ಚೆನ್ನಾಗಿ ತೊಳೆದು ಒಲೆಯ ಮೇಲೆ ನೀರು ಇಟ್ಟು. ಅದಕ್ಕೆ ಅಕ್ಕಿ ಸ್ವಲ್ಪ ಉಪ್ಪು ಹಾಕಿ 20 ನಿಮಿಷ ಬೇಯಿಸಿದರೆ ಮಲ್ಲಿಗೆ ಹೂವಿನ ಹದವನ್ನು ಹೊಂದಿರುವ ಅನ್ನ ತಯಾರು ಆಗುತ್ತದೆ. ಆದರೆ ಗಂಜಿಯನ್ನು ಹಲವಾರು ಜನರು ಚೆಲ್ಲುತ್ತಾರೆ.ಇದು ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಎಂದು ಹಲವಾರು ಜನರು ತಿಳಿದುಕೊಂಡಿದ್ದಾರೆ.ಅನ್ನದ ಗಂಜಿಯಲ್ಲಿ ಸಾಕಷ್ಟು ಪೌಷ್ಟಿಕಾಂಶಗಳು ಕಂಡು ಬರುತ್ತವೆ. ಜೊತೆಗೆ ಸ್ಟಾರ್ಚ್ ಅಂಶ ಕೂಡ ಇದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದು ದೇಹದ ಆರೋಗ್ಯಕ್ಕೆ ಬಹಳ ರೂಪದಲ್ಲಿ ಉಪಯೋಗಕ್ಕೆ ಬರುತ್ತದೆ.ಅನ್ನದ ಗಂಜಿಯಿಂದ ಏನೆಲ್ಲಾ ಲಾಭಗಳು ಸಿಗುತ್ತವೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಕೆಲವರು ಬಿಳಿ ಬಣ್ಣದ ಬಟ್ಟೆಗಳನ್ನು ಮತ್ತು ಬೇರೆ ಬಣ್ಣದ ಬಟ್ಟೆಗಳನ್ನು ಬಿಸಿಯಾದ ಅನ್ನದ ಗಂಜಿಯಲ್ಲಿ ಸ್ವಲ್ಪ ಹೊತ್ತು ನೆನಸಿ ಇಡುತ್ತಾರೆ. ಇದಕ್ಕೆ ಕಾರಣ ಅನ್ನದ ಗಂಜಿಯ ಬಣ್ಣ ಆಗಿರುವುದರಿಂದ ಬಟ್ಟೆಯ ಹೊಳಪು ಸ್ವಲ್ಪ ಹೊತ್ತಿನ ನಂತರ ಹೆಚ್ಚಾಗುತ್ತದೆ.ನಿಮ್ಮ ಯಾವುದೇ ಹತ್ತಿ ಬಟ್ಟೆಯಾ ಹೊಳಪನ್ನು ಹೆಚ್ಚು ಮಾಡಲು ಇನ್ನು ಮುಂದೆ ನೀವು ಸಹ ಹೀಗೆ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಮುಖದ ಮೇಲೆ ಈಗಾಗಲೇ ಸಾಕಷ್ಟು ಕಪ್ಪು ಕಲೆಗಳನ್ನು ಹೊಂದಿರುವವರು ಮತ್ತು ವಿಪರೀತ ಗುಳ್ಳೆಗಳನ್ನು, ಮೊಡವೆಗಳನ್ನು ಹೊಂದಿರುವವರು ಅನ್ನದ ಗಂಜಿಯನ್ನು ನೈಸರ್ಗಿಕ ಔಷಧಿಯಾಗಿ ಬಳಕೆ ಮಾಡಬಹುದು.ಒಂದು ಹತ್ತಿ ತೆಗೆದುಕೊಂಡು ಉಗುರು ಬೆಚ್ಚಗೆ ಇರುವ ಅನ್ನದ ಗಂಜಿಯಲ್ಲಿ ಅದನ್ನು ಎದ್ದಿ ಮೊಡವೆಗಳು ಮತ್ತು ಕಲೆಗಳು ಹೆಚ್ಚಾಗಿ ಕಂಡು ಬರುವ ಜಾಗಕ್ಕೆ ಗಂಜಿಯನ್ನು ಲೇಪನ ಮಾಡಿ.ತುಂಬಾ ಕಡಿಮೆ ಸಮಯದಲ್ಲಿ ನಿಮಗೆ ಯಾವುದೆ ಖರ್ಚು ಇಲ್ಲದೆ ನಿಮ್ಮ ಮೊಡವೆಗಳು ಮತ್ತು ಅದರ ಕಲೆಗಳು ಮಾಯ ಆಗುತ್ತದೆ.ಅಷ್ಟೇ ಅಲ್ಲದೆ ಅನ್ನದ ಗಂಜಿಯನ್ನು ಒಂದು ಬಾಟಲ್ ನಲ್ಲಿ ಇಟ್ಟು ಅದಕ್ಕೆ ಸ್ವಲ್ಪ ಗ್ಲಿಸರಿನ್, ರೋಸ್ ವಾಟರ್ ಬೆರೆಸಿ ಮತ್ತು ಅರೇಂಜ್ ಏಸ್ನ್ಸಿಯಲ್ ಕೆಲವು ಹನಿಗಳನ್ನು ಅದಕ್ಕೆ ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳಿ.ಇದರಿಂದ ನಿಮ್ಮ ಮುಖ ಸುಂದರವಾಗಿ ಕಾಣಿಸುತ್ತದೆ.

Leave A Reply

Your email address will not be published.