ನನಗೂ ಎರಡು ಮದುವೆ ಆಗುವ ಆಸೆ ನನ್ನ ಹೆಂಡತಿ ಒಪ್ಪುತ್ತಿಲ್ಲ!

ಒಂದು ದೇಶದಲ್ಲಿ ಪ್ರತಿಯೊಬ್ಬ ಪುರುಷರಿಗೆ ಎರಡರಿಂದ ಮೂರು ಮದುವೆ ಆಗಲೇಬೇಕು.ಇಲ್ಲ ಅಂದರೆ ಅಲ್ಲಿನ ಸರಕಾರ ಕಠಿಣವಾದ ಶಿಕ್ಷೆಯನ್ನು ವಿಧಿಸುತ್ತದೆ. ಆ ದೇಶದಲ್ಲಿ ಎರಡರಿಂದ ಮೂರು ಮದುವೆ ಮಾಡಿಸಲಾಗುತ್ತದೆ. ಅಲ್ಲಿ ಎರಡರಿಂದ ಮೂರು ಮದುವೆ ಆಗಲಿಲ್ಲ ಎಂದರೆ ಅಲ್ಲಿನ ಪ್ರಜೆಗಳಿಗೆ ಜೈಲಿಗೆ ಕಳುಹಿಸಲಾಗುತ್ತದೆ. ಬರಿ ಜೈಲುಶಿಕ್ಷೆ ಮಾತ್ರವಲ್ಲ ಅವರಿಗೆ ಜೀವಾವಧಿ ಶಿಕ್ಷೆ ಕೂಡ ವಿಧಿಸಲಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಲ್ಲಿನ ಸರ್ಕಾರ ಗಂಡಸರಿಗೆ ಮಾತ್ರ ಜೈಲಿಗೆ ಹಾಕುವುದಿಲ್ಲ ಮತ್ತು ಗಂಡ ಎರಡನೇ ಮದುವೆ ಆಗುವಾಗ ಮೊದಲಿನ ಹೆಂಡತಿಯರು ಏನಾದರೂ ಅಡಚಣೆ ಮಾಡಿದರೆ ಅಲ್ಲಿನ ಹೆಣ್ಣು ಮಕ್ಕಳಿಗೂ ಕೂಡ ಜೈಲಿಗೆ ಹಾಕುತ್ತಾರೆ.ಹೆಣ್ಣು ಮಕ್ಕಳಿಗೂ ಕೂಡ ಜೀವಾವಧಿ ಶಿಕ್ಷೆಯನ್ನು ಅಲ್ಲಿನ ಸರ್ಕಾರ ವಿಧಿಸುತ್ತದೆ. ಅದಕ್ಕೆ ಅಲ್ಲಿನ ಹೆಣ್ಣುಮಕ್ಕಳು ತನ್ನ ಗಂಡ ಎರಡು-ಮೂರು ಮದುವೆ ಆದರೂ ಕೂಡ ಏನೂ ಹೇಳುವುದಿಲ್ಲ. ಅವರು ಕೂಡ ಆ ವಿಚಾರಕ್ಕೆ ಪ್ರೋತ್ಸಾಹ ನೀಡುತ್ತಾರೆ.

ಆ ವಿಚಿತ್ರವಾದ ದೇಶ ಯಾವುದು ಎಂದರೆ ಏರಿಟೇರಿಯಾ.ಆ ದೇಶದಲ್ಲಿ ಒಟ್ಟು 61 ಲಕ್ಷ ಜನರು ವಾಸವಾಗಿದ್ದಾರೆ. ಇದು ಒಂದು ಆಫ್ರಿಕನ್ ಕಂಟ್ರಿ ಆಗಿದೆ. ಇಲ್ಲಿನ ಜನ ಎರಡು ಮದುವೆ ಆಗಲು ಬಲವಾದ ಕಾರಣವೇನೆಂದರೆ ಇಲ್ಲಿ ಸುಮಾರು ಯುದ್ಧಗಳು ನಡೆಯುತ್ತವೆ. ಆ ಕಾರಣದಿಂದ ಅಲ್ಲಿನ ಪುರುಷರು ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ. ಹಾಗಾಗಿ ಈ ದೇಶದಲ್ಲಿ ಪುರುಷರ ಸಂಖ್ಯೆ ಕಡಿಮೆ ಇದೆ.

ಅದಕ್ಕೆ ಅಲ್ಲಿನ ಸರ್ಕಾರ ಪುರುಷರಿಗೆ ಎರಡು ಮದುವೆ ಆಗುವ ಕಾನೂನನ್ನು ಜಾರಿಗೆಗೊಳಿಸಿದೆ. ಈ ದೇಶದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿ ಎಂದು ಹೇಳುತ್ತಾರೆ. ಇನ್ನು ಕೆಲವರು ಈ ತರ ಕಾನೂನು ನಮ್ಮ ದೇಶದಲ್ಲಿ ಇದ್ದಾರೆ ಚೆನ್ನಾಗಿ ಇರುತ್ತೆ ಎಂದು ಹೇಳುತ್ತಾರೆ.ಯಾಕೆಂದರೆ ಇಬ್ಬರು ಹೆಂಡತಿ ಅವರೊಂದಿಗೆ ಬೈಸ್ಕೊಳೋದು ಮಜಾನೇ ಬೇರೆ ಅಂತೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment