ಈ ಬೇರಿನ ಧೂಪಕ್ಕೆ ಸೊಳ್ಳೆಗಳು ಮನೆಯ ಕಡೆ ಬರುವುದಿಲ್ಲ.ಮಕ್ಕಳ ಮೆಮೊರಿ ಪವರ್ ಹೆಚ್ಚಿಸಲು ಸ್ಪಷ್ಟವಾಗಿ ಮಾತನಾಡಲು!

ಅದ್ಭುತವಾದ ಔಷಧಿ ಗುಣವನ್ನು ಹೊಂದಿರುವ ಈ ಬೇರು ತುಂಬಾನೇ ಉಪಯುಕ್ತವದಂತಹ ಬೇರು ಆಗಿದೆ.ಇದು ಸೊಳ್ಳೆಗಳನ್ನು ಓಡಿಸುವುದರ ಜೊತೆಗೆ ಅತ್ಯಮೂಲ್ಯವಾದ ಔಷಧಿ ಗುಣವನ್ನು ಹೊಂದಿರುವುದರಿಂದ ಮಕ್ಕಳ ಆರೋಗ್ಯಕ್ಕೆ, ಅಭಿವೃದ್ಧಿಗೆ ತುಂಬಾನೇ ಉಪಯುಕ್ತವಾಗಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕು ಎಂದರೆ ಈ ಬೇರಿನ ಅವಶ್ಯಕತೆ ಇದೆ.ಇದರ ಹೆಸರು ಬಜೆ ಎಂದು. ತುಂಬಾ ಜನರಿಗೆ ಇದರ ಬಗ್ಗೆ ಗೊತ್ತಿದೆ.ಈ ಬಜೆ ನಿಮಗೆ ಎಲ್ಲಾ ಕಡೆನೂ ಸಿಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸೊಳ್ಳೆಗಳನ್ನು ಹೊರ ಓಡಿಸಲು ಕೆಮಿಕಲ್ ಬಳಸುತ್ತಾರೆ.ಅದರಿಂದ ಉಪಯೋಗಕ್ಕಿಂತ ಸೈಡ್ ಎಫೆಕ್ಟ್ ಜಾಸ್ತಿ ಆಗಿರುತ್ತದೆ.ನೀವು ಬಜೆಯನ್ನು ಬಳಸಿ ಸುಲಭವಾಗಿ ಸೊಳ್ಳೆಯನ್ನು ಓಡಿಸಬಹುದು.ತೆಂಗಿನಕಾಯಿ ಚಿಪ್ಪು ತೆಗೆದುಕೊಂಡು ಚೆನ್ನಾಗಿ ಬಿಸಿ ಮಾಡಿದರೆ ಕೆಂಡ ಆಗುತ್ತದೆ. ಬಜೆ ತೆಗೆದುಕೊಂಡು ಚೆನ್ನಾಗಿ ಕುಟ್ಟಿ ಪುಡಿಯನ್ನು ಅದರ ಮೇಲೆ ಹಾಕಬೇಕು.ನಂತರ 1 ರಿಂದ ಎರಡು ಬೇವಿನ ಎಣ್ಣೆಯನ್ನು ಹಾಕಬೇಕು.ಇದರ ಹೊಗೆಯಿಂದ ಸೊಳ್ಳೆಗಳು ಮನೆಯಿಂದ ಹೊರಗಡೆ ಹೋಗಿ ಬಿಡುತ್ತವೆ.

ಈ ಧೂಪವನ್ನು 6 ರಿಂದ 7 ಘಂಟೆಯ ಒಳಗಡೆ ಹಾಕಬೇಕು. ಈ ಧೂಪವನ್ನು ಹಾಕುವುದರಿಂದ ಮನೆಯಲ್ಲಿರುವ ಕೆಟ್ಟ ಬ್ಯಾಕ್ಟೀರಿಯಗಳೆಲ್ಲ ನಾಶವಾಗುತ್ತದೆ ಮತ್ತು ಇದರಲ್ಲಿ ಬೇವಿನ ಎಣ್ಣೆಯನ್ನು ಉಪಯೋಗಿಸುವುದರಿಂದ ತಂಡಿ, ಶೀತ, ಕೆಮ್ಮು ಆದರು ಸಹಿತ ಅದು ಕೂಡ ಕಡಿಮೆ ಆಗುತ್ತದೆ. ಸೊಳ್ಳೆಗಳಿಂದ ಬರುವ ವೈರಲ್ ಫೀವರ್, ಚಿಕನ್ ಗುನ್ಯಾ, ಡೆಂಗ್ಯೂ ಇತರ ಸಮಸ್ಯೆಗಳು ಕಡಿಮೆಯಾಗುತ್ತದೆ.

ಕೆಮಿಕಲ್ ಬಳಸುವುದರಿಂದ ಕೆಟ್ಟ ಪರಿಣಾಮ ಬಿರುವುದು. ಇದರಿಂದ ಶ್ವಾಸಕೋಶದ ಸಮಸ್ಯೆ ಉಂಟಾಗಬಹುದು ಮತ್ತು ರೋಗನಿರೋಧಕ ಶಕ್ತಿ ಕೂಡ ಕಡಿಮೆ ಆಗುತ್ತದೆ.ಈ ಬಜೆ ಬಳಸಿದರೆ ಯಾವುದೇ ರೀತಿಯ ಅಡ್ಡ ಪರಿಣಾಮ ಬರುವುದಿಲ್ಲ.ಈ ಬಜೆಯನ್ನು ಚಿಕ್ಕ ಮಕ್ಕಳಿಂದ ತಿನ್ನಿಸುತ್ತ ಬಂದರೆ ಅವರಲ್ಲಿ ಬುದ್ದಿ ಚೂರುಕು ಆಗುತ್ತದೆ.ಅವರಲ್ಲಿ ಮೆಮೊರಿ ಪವರ್ ಜಾಸ್ತಿ ಆಗುತ್ತದೆ.

ಎರಡು ವರ್ಷ ಮೇಲ್ಪಟ್ಟ 10 ರಿಂದ 12 ವರ್ಷ ಒಳಗಿನ ಮಕ್ಕಳಿಗೆ ಶುಂಠಿ, ಮೆಣಸು,ಅರಿಶಿಣದ ಕೊಂಬು, ಬಾದಾಮಿ ಈ ರೀತಿ ಎಲ್ಲಾ ಪದಾರ್ಥಗಳನ್ನು ಚೆನ್ನಾಗಿ ತೆಯ್ದು ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಮಕ್ಕಳ ನಾಲಿಗೆಗೆ ಹಚ್ಚಬೇಕು.ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ, ಮೆಮೊರಿ ಪವರ್ ಹೆಚ್ಚಾಗುತ್ತದೆ ಮತ್ತು ಮಾತಿನಲ್ಲಿ ಸ್ಪಷ್ಟತೆ ಬರುತ್ತದೆ.ಈ ಬಜೆಯನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತೀವಿ.ಬಜೆಯನ್ನು ಸುಟ್ಟು ಹಣೆಗೆ ಇಟ್ಟುಕೊಳ್ಳುವುದರಿಂದ ಎಲ್ಲಾ ಕೆಲಸಗಳು ಯಾವುದೇ ವಿಘ್ನ ಆಗದಂತೆ ನಡೆಯುತ್ತದೆ.ಈ ಬಜೆ ಬೇರು ದೃಷ್ಟಿದೋಷಕ್ಕೂ ತುಂಬಾ ಒಳ್ಳೆಯದು.ತೋಟಗಾರಿಕೆಯಲ್ಲಿ ಈ ತರದ ಬಜೆ ಬೇರು ಸಿಗುತ್ತದೆ.ನೀವು ಬಳಸುವುದಾದರೆ ಒಳ್ಳೆಯ ಡಾಕ್ಟರ್ ಕಾನ್ಸುಲ್ಟ್ ಮಾಡಿ ಬಳಸಬೇಕು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment