ಶ್ರಾವಣ ಸೋಮವಾರ ಶಿವನಿಗೆ ಪ್ರಿಯವಾದ ಈ ವಸ್ತುಗಳನ್ನು ಮನೆಗೆ ತನ್ನಿ!

9 ನೇ ತಾರೀಕಿನಿಂದ ಶ್ರಾವಣ ಸೋಮವಾರ ಶುರು ಆಗುತ್ತದೆ. ಶ್ರಾವಣ ಮಾಸದಲ್ಲಿ ಬರುವಂತಹ ಪ್ರತಿ ಸೋಮವಾರ ಶಿವನಿಗೆ ತುಂಬಾನೇ ಅತ್ಯಂತ ಪ್ರಿಯವಾದ ಮಾಸ ಹಾಗೂ ವಾರ ಕೂಡ. ಈ ಕೆಲವು ವಸ್ತುಗಳನ್ನು ಆ ದಿನ ಮನೆಗೆ ತಂದರೆ ಶಿವನ ಅನುಗ್ರಹವನ್ನು ಪಡೆದುಕೊಳ್ಳಬಹುದು. ಶಿವನಿಗೆ ಸೋಮವಾರದ ದಿನದಂದು ಬಿಲ್ವಪತ್ರೆಯನ್ನು ತೆಗೆದುಕೊಂಡು ಬಂದು ಅರ್ಚನೆ ಮಾಡಿದರೆ ತುಂಬಾನೇ ಇಷ್ಟ ಆಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಮುದ್ರ ಮಂತ್ರ ಸಮಯದಲ್ಲಿ ಒಂದು ಹೊರ ಹೊಮ್ಮಿದ ವಿಷವನ್ನು ಸೇವಿಸಿದ ಶಿವನ ಗಂಟಲು ನೀಲಿ ಬಣ್ಣಕ್ಕೆ ತಿರುಗಿ ವಿಷ ಗಂಟಲಿನಲ್ಲಿ ಇರುತ್ತದೆ. ಆ ಸಮಯದಲ್ಲಿ ದೇವಾನುದೇವತೆಗಳು ಬಿಲ್ವಪತ್ರೆಯಿಂದ ಶಿವನಿಗೆ ಚಿಕಿತ್ಸೆಯಗಿ ನೀಡುತ್ತಾರೆ. ಅಂದಿನಿಂದ ಶಿವನಿಗೆ ಬಿಲ್ವಪತ್ರೆ ಅಂದರೆ ತುಂಬಾನೇ ಪ್ರಿಯವಾದ ಎಲೆ ಆಗಿದೆ. ಹಾಗಾಗಿ ಶ್ರಾವಣ ಮಾಸದಲ್ಲಿ ಪ್ರತಿ ಸೋಮವಾರ ಬಿಲ್ವಪತ್ರೆಯನ್ನು ತೆಗೆದುಕೊಂಡು ಬಂದು ಶಿವನಿಗೆ ಪೂಜೆ ಮಾಡುವುದರಿಂದ ಶಿವನ ಅನುಗ್ರಹ ಸಂಪೂರ್ಣವಾಗಿ ನಿಮಗೆ ಸಿಗುತ್ತದೆ.

ಶ್ರಾವಣ ಮಾಸದಲ್ಲಿ ಸೋಮವಾರ ದಿನದಂದು ಶಿವಲಿಂಗವನ್ನು ಮನೆಗೆ ತಂದರೆ ತುಂಬಾ ಒಳ್ಳೆಯದು. ಗಂಗಾಜಲವನ್ನು ಮನೆಗೆ ತೆಗೆದುಕೊಂಡು ಬಂದರೆ ತುಂಬಾ ಒಳ್ಳೆಯದು. ಗಂಗಾಜಲವನ್ನು ತೆಗೆದುಕೊಂಡು ಬಂದು ಸೋಮವಾರ ದಿನದೊಂದು ಮನೆಯ ನೆಲವನ್ನು ಒರೆಸುವಾಗ ಸ್ವಲ್ಪ ಗಂಗಾಜಲ, ಗೋಮುತ್ರ ಹಾಕಿ ನೆಲವನ್ನು ಒರೆಸುವುದರಿಂದ ನಕಾರತ್ಮಕ ಶಕ್ತಿ ದೂರ ಆಗಿ ಒಂದು ಸಕಾರತ್ಮಕ ಶಕ್ತಿ ಹೆಚ್ಚಾಗಿ ಹೋಗುತ್ತಾದೆ.

ಶ್ರಾವಣ ಸೋಮವಾರ ದಿನದಂದು ರುದ್ರಾಕ್ಷಿ ಮಾಲೆಯನ್ನು ಮನೆಗೆ ತರುವುದರಿಂದ ತುಂಬಾ ಒಳ್ಳೆಯದಾಗುತ್ತದೆ. ಇದರಿಂದ ನಿಮಗೆ ಸಕಲ ಸಂಪತ್ತು ವೃದ್ಧಿಯಾಗುತ್ತದೆ. ಶಿವನ ಕಣ್ಣಿನಿಂದ ಬಂದ ಆನಂದಭಾಷ್ಪ ದಿಂದ ರುದ್ರಾಕ್ಷಿ ಹುಟ್ಟಿದ್ದು. ರುದ್ರಾಕ್ಷಿ ಶಿವನಿಗೆ ತುಂಬಾ ಪ್ರಿಯವಾದದ್ದು. ಮುಖ್ಯವಾಗಿ ಶಿವನಿಗೆ ವಿಭೂತಿಯಿಂದ ಅರ್ಚನೆ ಮಾಡಿದರೆ ತುಂಬಾನೇ ಪ್ರೀತಿ. ಅದರಿಂದ ವಿಭೂತಿಯನ್ನು ಸೋಮವಾರ ದಿನದಂದು ತೆಗೆದುಕೊಂಡು ಬಂದು ಅರ್ಚನೆ ಮಾಡಿ. ಇದರಿಂದ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment