ವೇಗವಾಗಿ ಕ್ಯಾಲ್ಸಿಯಂ ಹೆಚ್ಚಾಗಬೇಕು ಎಂದರೆ ಊಟ ಆದ ಮೇಲೆ ಇದನ್ನು ಬಿಡದೆ ತಿನ್ನಿ.

0 77

ದೇಹದಲ್ಲಿ ಕೆಲಸ ಕ್ಯಾಲ್ಸಿಯಂ ಕೊರತೆ ಉಂಟಾದರೆ ಮೂಳೆಗಳ ಸಮಸ್ಸೆ, ರೆಕೆಡ್ಸ್ ಕಾಯಿಲೆ, ಕೂದಲು ಉದುರುವುದು, ಹಲ್ಲಿನ ಸಮಸ್ಸೆ, ಉಗುರಿಗೆ ಸಂಬಂಧಪಟ್ಟ ಕಾಯಿಲೆಗಳು, ಸಂಧಿವಾತ ಹೀಗೆ ಎಲ್ಲಾ ಮೂಳೆಗಳ ಸಮಸ್ಸೆ ಬರುವುದಕ್ಕೆ ಶುರು ಆಗುತ್ತವೆ. ಪ್ರತಿದಿನ ದೇಹಕ್ಕೆ ಕ್ಯಾಲ್ಸಿಯಂ ಬೇಕು ಎಂದರೆ ಊಟ ಆದ ನಂತರ ತಾಂಬೂಲ ಸೇವನೆಯನ್ನು ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ತಾಂಬೂಲವನ್ನು ಸೇವನೆ ಮಾಡುವುದರಿಂದ ಆಹಾರವನ್ನು ಜೀರ್ಣ ಮಾಡುತ್ತದೆ. ಅಷ್ಟೇ ಅಲ್ಲದೆ ದೇಹಕ್ಕೆ ಕ್ಯಾಲ್ಸಿಯಂ ಅನ್ನು ಒದಗಿಸುತ್ತದೆ. ತಾಂಬೂಲ ಸೇವನೆ ನಾಲಿಗೆಯನ್ನು ಸ್ವಚ್ಛಗೊಳಿಸಿ ಆಹಾರವನ್ನು ರುಚಿ ಬರುವಂತೆ ಮಾಡುತ್ತದೆ. ಆದರೆ ಅದರಲ್ಲಿ ಯಾವುದೇ ರೀತಿಯ ತಂಬಾಕು ಬೆರೆಸಿ ಸೇವನೆ ಮಾಡಬಾರದು.ಅದನ್ನು ಬಿಟ್ಟು ಎಲೆ, ಅಡಿಕೆ, ಸುಣ್ಣ,ಜೇನು, ಕೊಬ್ಬರಿ, ಅಜ್ವನ, ಸ್ವಲ್ಪ ಸೋಫಾ ಕಾಳು ಹಾಕಿ ಸೇವನೆ ಮಾಡಬಹುದು. ಇದನ್ನು ಬಿಪಿ, ಶುಗರ್, ಥೈರಾಯ್ಡ್ ಸಮಸ್ಸೆ ಇರುವವರು , ಮಕ್ಕಳು, ಪುರುಷರು, ವಯಸ್ಕರು, ಮಹಿಳೆಯರು ಮಳೆಗಾಲ, ಚಳಿಗಾಲ, ಬೇಸಿಗೆಕಾಲದಲ್ಲು ಸೇವನೆ ಮಾಡಬಹುದು.

Leave A Reply

Your email address will not be published.