ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿ ಇಡಲು ಈ ಒಂದು ಮನೆಮದ್ದು ಬಹಳ ಉಪಯುಕ್ತ

ಪ್ರತಿಯೊಬ್ಬರ ಮನೆಯಲ್ಲೂ ಸಕ್ಕರೆ ಕಾಯಿಲೆ ಸಮಸ್ಯೆ ಸಾಮಾನ್ಯವಾಗಿದೆ. ಸಕ್ಕರೆ ಕಾಯಿಲೆ ಒಂದು ಸಾರಿ ಬಂದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ಸೂಕ್ತ ಜೀವನದ ಶೈಲಿ ಆಹಾರ ಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳನ್ನು ಸೇವನೆ ಮಾಡುವುದರ ಮೂಲಕ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಿವಿಧ ವೈದ್ಯ ಪದ್ಧತಿಯಲ್ಲಿ ವಿವಿಧ ಚಿಕಿತ್ಸೆ ಹಾಗೂ ಔಷಧಿಗಳು ಸಿಗುತ್ತವೆ. ಔಷಧಿಗಳನ್ನು ನೀಡುವಷ್ಟೇ ಪರಿಣಾಮಕಾರಿ ಫಲಿತಾಂಶವನ್ನು ಮನೆಯಲ್ಲಿ ಇರುವಂತಹ ಆಹಾರವನ್ನು ಸೇವನೆ ಮಾಡುವುದರ ಮೂಲಕ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಈ ಮನೆಮದ್ದು ಮಾಡುವುದಕ್ಕೆ ಬೇಕಾಗುವ ಸಾಮಗ್ರಿಗಳು ಯಾವುವು ಎಂದರೆ,ಮೆಂತೆ, ಜೀರಿಗೆ, ನೆರಳಿನಲ್ಲಿ ಒಣಗಿಸಿ ಇಟ್ಟಿರುವ ಕರಿಬೇವಿನ ಸೊಪ್ಪು ಬೇಕಾಗುತ್ತದೆ.

ಮಾಡುವ ವಿಧಾನ : ಮೊದಲು ಒಂದು ಬಾಡಲಿಯಲ್ಲಿ ಮೆಂತೆ ಕಾಳು ಹಾಕಿ ಉರಿಯಬೇಕು. ನಂತರ ಮೆಂತೆಕಾಳು ಎಷ್ಟು ತೆಗೆದುಕೊಂಡಿರುತ್ತಿರೋ ಅಷ್ಟೇ ಜೀರಿಗೆಯನ್ನು ಕೂಡ ತೆಗೆದುಕೊಂಡು ಉರಿಯಿರಿ ಮತ್ತು ಬೇರೆ ಬೇರೆಯಾಗಿ ಮಿಕ್ಸಿಗೆ ಹಾಕಿ ಪೌಡರ್ ಮಾಡಿಕೊಳ್ಳಿ.ನಂತರ ಒಣಗಿದ ಕರಿಬೇವು ತೆಗೆದುಕೊಂಡು ಮಿಕ್ಸಿಗೆ ಹಾಕಿ ಪೌಡರ್ ಮಾಡಿಕೊಳ್ಳಿ.

ಇದನ್ನು ಒಂದು ಟೀ ಕಪ್ ಬಿಸಿ ನೀರಿಗೆ 1 ಚಮಚ ಇದನ್ನು ಹಾಕಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.ನಿಮಗೆ ಶುಗರ್ ಜಾಸ್ತಿ ಇದ್ದಾರೆ ಪ್ರತಿ ನಿತ್ಯ ಇದನ್ನು ಕುಡಿಯಬಹುದು. ಒಂದು ವೇಳೆ ಶುಗರ್ ನಿಯಂತ್ರಣದಲ್ಲಿದ್ದರೆ ವಾರದಲ್ಲಿ ಒಂದು ಅಥವಾ ಎರಡು ಬಾರಿ ಕುಡಿಯಿರಿ.ಸಕ್ಕರೆ ಕಾಯಿಲೆ ಇರುವವರಿಗೆ ಮೆಂತೆ ಕಾಳನ್ನು ತಿಂದರೆ ತುಂಬಾ ಒಳ್ಳೆಯದು. ಮುಂದೆ ಸಕ್ಕರೆ ಕಾಯಿಲೆ ಬರಬಾರದು ಎಂದರೆ ಮೆಂತೆಕಾಳು ಸೇವನೆ ಮಾಡಲು ಪ್ರಾರಂಭಿಸಿ. ಇದರಲ್ಲಿ ಗುಲ್ಕೋಸ್ ಮುನನ್ ಎನ್ನುವ ನಾರಿನಾಂಶ ಇದೆ. ಇದು ನಿಮ್ಮ ರಕ್ತದಲ್ಲಿರುವ ಸಕ್ಕರೆ ಇರುವಿಕೆಯನ್ನು ತಗ್ಗಿಸುತ್ತದೆ.

ಇದರಿಂದ ಮಧುಮೇಹ ನಿಯಂತ್ರಣದಲ್ಲಿ ಇಡಲು ಸಹಾಯವಾಗುತ್ತದೆ ಮತ್ತು ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕೂಡ ನಿಯಂತ್ರಣದಲ್ಲಿ ಇಡಲು ಇದು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಜೀರ್ಣಕ್ರಿಯೆಗೂ ಕೂಡ ಉತ್ತಮವಾದದ್ದು. ಇನ್ನು ಜೀರಿಗೆ ಸೇವನೆಯಿಂದ ಪ್ರತಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಜೀರಿಗೆಯಲ್ಲಿ ಉತ್ತಮ ಮಟ್ಟವಾದ ವಿಟಮಿನ್ ಎ ಹಾಗೂ ವಿಟಮಿನ್ ಸಿ ಇದೆ. ಇವುಗಳು ಆಂಟಿಆಕ್ಸಿಡೆಂಟ್ ಆಗಿ ಕೆಲಸ ಮಾಡಿ
ಸೋಂಕು ವಿರುದ್ಧ ಹೋರಾಡುತ್ತದೆ ಹಾಗೂ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment