ಉಗುರಿನಿಂದ ಮಾಡಬಹುದಾದ ವಿಶೇಷ ಉಪಾಯಗಳನ್ನು ತಿಳಿದುಕೊಳ್ಳಿ.!

0 10,876

ಈ ಒಂದು ಪ್ರಯೋಗ ಮಾಡುವುದರಿಂದ ಈ ಎಲ್ಲಾ ಕಷ್ಟದಿಂದ ಮುಕ್ತಿ ಪಡೆಯುತ್ತಿರ.ಕೆಲವು ಜನರಿಗೆ ಶತ್ರು ಬಾದೆ ಕಾಡುತ್ತಿರುತ್ತದೆ.ಹಾಗಾಗಿ ತೊಂದರೆ ಕೂಡ ಕಾಡುತ್ತಿರುತ್ತದೆ.ಇಂತಹ ಸ್ಥಿತಿಯಲ್ಲಿ ಚಿಕ್ಕ ಪ್ರೊಯೋಗ ಮಾಡಿ ಲಾಭವನ್ನು ಪಡೆಯಬಹುದು.ಕೇವಲ ನಿಮ್ಮ ಬೆರಳಿನ ಉಗುರಿನ ಮೂಲಕ ನಿಮ್ಮ ಜೀವನವನ್ನೇ ಬದಲಾಯಿಸಬಹುದು.ಸುಲಭವಾಗಿ ನಿಮ್ಮ ದುಃಖ, ಕಷ್ಟಗಳಿಂದ ಆಚೆ ಬರಬಹುದು. ಈ ಪ್ರಯೋಗ ಮಾಡುವುದಕ್ಕೆ ಹೆಚ್ಚಿನ ವಸ್ತುಗಳ ಅವಶ್ಯಕತೆ ಇರುವುದಿಲ್ಲ.ಕೇವಲ ಬೆರಳು ಉಗುರು ಇದ್ದಾರೆ ಸಾಕು.ಬೆರಳಿನ ಉಗುರಿನಲ್ಲಿ ಶಕ್ತಿ ಅಡಗಿರುತ್ತವೆ. ತಂತ್ರಗಳಲ್ಲಿ ಬೆರಳಿನ ಉಗುರು,ಕೂದಲು,ಬಟ್ಟೆಗಳನ್ನು ಬಳಸುತ್ತಾರೆ.ಬೆರಳಿನ ಉಗುರು, ಕೂದಲಿನಲ್ಲಿ ವ್ಯಕ್ತಿಯ ಶಕ್ತಿಯನ್ನು ಸುಲಭವಾಗಿ ಪಡೆಯಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಲವಾರು ದಿನಗಳಿಂದ ನಿಮ್ಮಲ್ಲಿ ರೋಗಗಳು ಕಾಡುತ್ತಿದ್ದರೆ , ಶತ್ರುಗಳು ಪದೇಪದೇ ತೊಂದರೆ ಕೊಡುತ್ತಿದ್ದಾರೆ,ದುಃಖ ದಾರಿದ್ರ ಹೆಚ್ಚಾಗಿ ಇದ್ದಾರೆ. ಇಲ್ಲಿ ನಕಾರಾತ್ಮಕ ಶಕ್ತಿ ಅವರಿಸಿಕೊಂಡಿದೆ ಎಂದು ಅರ್ಥ.ಈ ಎಲ್ಲಾ ಸಮಸ್ಸೆಯಿಂದ ದೂರ ಆಗಬೇಕು ಎಂದರೆ ಮೊದಲು ರವಿವಾರದ ದಿನ ನಿಮ್ಮ ಬೆರಳಿನ ಉಗುರುಗಳನ್ನು ಕತ್ತರಿಸಬೇಕು.ಮುಖ್ಯವಾಗಿ ಬೆರಳಿನ ಉಗುರುಗಳನ್ನು ಮಂಗಳವಾರ,ಗುರುವಾರ, ಶನಿವಾರದ ದಿನ ಕತ್ತರಿಸಬಾರದು. ಈ ರೀತಿ ಮಾಡಿದರೆ ದುರ್ಭಾಗ್ಯವು ವೇಗವಾಗಿ ಆವರಿಸಿಕೊಳ್ಳುತ್ತದೆ. ಕೇವಲ ಬುಧವಾರ ಮತ್ತು ಭಾನುವಾರ ದಿನ ಬೆರಳಿನ ಉಗುರುಗಳನ್ನು ಕತ್ತರಿಸಬೇಕು.ಈ ದಿನದಲ್ಲಿ ಕತ್ತರಿಸಿದರೆ ಯಾವುದೇ ತೊಂದರೆ ಬರುವುದಿಲ್ಲ.

ಮೊದಲು ಎರಡು ಬೆರಳಿನ ಉಗುರುಗಳನ್ನು ಕತ್ತರಿಸಬೇಕು.ನಂತರ ಎರಡು ಕಾಲಿನ ಬೆರಳಿನ ಉಗುರುಗಳನ್ನು ಕತ್ತರಿಸಿ ಪೇಪರ್ ನಲ್ಲಿ ಹಾಕಬೇಕು. ರವಿವಾರದ ದಿನ ಕತ್ತರಿಸಿ ನಿಮ್ಮ ಮೇಲಿಂದ 21ಬಾರಿ ಇಳಿಸಿ ತೆಗೆಯಬೇಕು.ಈ ಪ್ರಯೋಗವನ್ನು ಸೂರ್ಯ ಮುಳುಗುವ ಸಂದರ್ಭದಲ್ಲಿ ಇದನ್ನು ಮಾಡಬೇಕು. ನಿಮ್ಮ ಮೇಲಿಂದ 21 ಬಾರಿ ಇಳಿಸಿದ ನಂತರ ಈ ಉಗುರನ್ನು ಉರಿಯುವ ಬೆಂಕಿಗೆ ಹಾಕಬೇಕು. ಈ ರೀತಿ ಮಾಡಿದರೆ ತಕ್ಷಣವೇ ನಿಮ್ಮ ಮೇಲೆ ಇರುವ ಎಲ್ಲಾ ಕೆಟ್ಟ ನಕಾರಾತ್ಮಕ ಶಕ್ತಿ ಹಾಗೂ ದೃಷ್ಟಿ ದೂರವಾಗುತ್ತದೆ.

ಈ ಪ್ರಯೋಗದ ವಿಶೇಷತೆ ಏನೆಂದರೆ 15 ದಿನಕ್ಕೆ ಒಂದು ಸಾರಿ ಮತ್ತು ವಾರಕ್ಕೆ ಒಂದು ಸಾರಿ ಬೆರಳು ಉಗುರುಗಳನ್ನು ಕತ್ತರಿಸಿ . ಹಾಗಾಗಿ ಈ ಪ್ರಯೋಗವನ್ನು ವಾರದಲ್ಲಿ ಒಂದು ಬಾರಿ ಮಾಡಿದರೂ ನಡೆಯುತ್ತದೆ. ಈ ರೀತಿ ಮಾಡಿದರೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಉಗುರನ್ನು ಸುಡಬೇಕು. ಬೆರಳಿನ ಉಗುರನ್ನು ಡಸ್ಟ್ ಬಿನ್ ಗೆ ಹಾಕಬಾರದು ಮತ್ತು ಬೇರೆಯವರಿಗೆ ಕಾಣುವ ರೀತಿಯಲ್ಲಿ ಎಸೆಯಬಾರದು. ನಿಮ್ಮ ಜೀವನದ ಎಲ್ಲಾ ಕಷ್ಟಗಳಿಗೆ ಪರಿಹಾರ ಬೇಕು ಎಂದರೆ ನಿಮ್ಮ 20 ಬೆರಳಿನ ಉಗುರನ್ನು ಕತ್ತರಿಸಿ ಯಾವುದಾದರೂ ಸಸ್ಯದ ಕೆಳಗೆ ಊತಕಾಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಜೀವನದ ಹಲವಾರು ಕಠಿಣವಾದ ಸಮಸ್ಯೆ ದೂರವಾಗುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.