ಮನೆಯಲ್ಲಿ 06 ಏಲಕ್ಕಿ ಇದ್ದಾರೆ ಬೇಗ ಇದನ್ನು ನೋಡಿ ..!! ಏಲಕ್ಕಿ ಇದ್ದಾರೆ ಮನೆಯಲ್ಲಿ ದುಡ್ಡೇ ದುಡ್ಡು

0 105

ಜೀವನದಲ್ಲಿ ಪ್ರತಿಯೊಬ್ಬರಿಗೂ ಕೂಡ ಸುಖ ಶಾಂತಿ ನೆಮ್ಮದಿಗಿಂತ ಸಮಸ್ಯೆ ಎನ್ನುವುದು ಪ್ರತಿನಿತ್ಯವೂ ಮನುಷ್ಯನನ್ನು ಕಾಡುತ್ತಿರುತ್ತದೆ.ಅದರಲ್ಲೂ ಸಾಮಾನ್ಯವಾಗಿ ದುಡ್ಡು ಕಾಸಿನ ಸಮಸ್ಯೆ ಎನ್ನುವುದು ಮನುಷ್ಯನನ್ನು ನಿತ್ಯವು ಕೂಡ ಕಾಡುತ್ತಿರುತ್ತದೆ. ಕೆಲವೊಬ್ಬರಿಗೆ ದುಡ್ಡುಕಾಸಿನ ಸಮಸ್ಯೆ ಇಲ್ಲದಿದ್ದರೂ ಕೂಡ ದುಡ್ಡನ್ನು ಬೇರೆಯವರಿಗೆ ಕೊಟ್ಟು ಅದನ್ನು ಹಿಂಪಡೆಯಲು ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ.ಇನ್ನು ಕೆಲವರು ದುಡಿದ ದುಡ್ಡನ್ನು ಉಳಿಸುವುದಕ್ಕೆ ಆಗದೆ ಯಾವರೀತಿ ಉಳಿಸಬೇಕು ಎನ್ನುವುದರ ಬಗ್ಗೆ ಚಿಂತೆ ಪಡುತ್ತಾರೆ. ದುಡ್ಡು-ಕಾಸು ಎನ್ನುವುದು ಮನುಷ್ಯನನ್ನು ದೊಡ್ಡ ಮಟ್ಟದ ಸಮಸ್ಯೆಗೆ ಗುರಿ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದ್ದರಿಂದ ಇಂತಹ ಹಣಕಾಸಿನ ಸಮಸ್ಯೆಗಳಿಂದ ಹೊರಬರಬೇಕು ಪ್ರತಿನಿತ್ಯವೂ ಕಷ್ಟಪಟ್ಟು ದುಡಿದಂತಹ ದುಡ್ಡನ್ನು ಉಳಿಸಬೇಕು ಸದಾ ಕಾಲ ಮನೆಯಲ್ಲಿ ಮಹಾಲಕ್ಷ್ಮಿ ಇರಬೇಕು. ದುಡ್ಡು ಕಾಸಿನ ಸಮಸ್ಯೆಗಳು ದೂರವಾಗಬೇಕು ಎಂದರೆ ಏಲಕ್ಕಿಯನ್ನು ಉಪಯೋಗಿಸಿಕೊಂಡು ಮನೆಯಲ್ಲಿ ಈ ರೀತಿಯಾಗಿ ನೀವು ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಪಂಡಿತೋತ್ತಮರು ಹೇಳುತ್ತಾರೆ.

ಪಂಡಿತೋತ್ತಮರು ಹೇಳುವ ಪ್ರಕಾರ ಮನೆಯಲ್ಲಿ ಸಿರಿಸಂಪತ್ತನ್ನು ಹೆಚ್ಚಾಗಿಸಿ ಕೊಳ್ಳಬೇಕು ಕೊಟ್ಟ ಸಾಲ ಹಿಂದಿರುಗಿ ಬರಬೇಕು ಮತ್ತು ಎಲ್ಲವು ಕೂಡ ಒಳ್ಳೆಯದಾಗಬೇಕು ಎಂದರೆ ಏಲಕ್ಕಿಯನ್ನು ಉಪಯೋಗಿಸಿಕೊಂಡು ಮನೆಯಲ್ಲಿ ಮಾಡಿದರೆ ಸಿರಿ ಸಂಪತ್ತು ಎನ್ನುವುದು ಮನೆಯಲ್ಲಿ ಹೆಚ್ಚಾಗುತ್ತದೆ ಮತ್ತು ಎಲ್ಲವು ಕೂಡ ಒಳ್ಳೆಯದಾಗುತ್ತದೆ.ಈ ಒಂದು ಕೆಲಸವನ್ನು ಮನೆಯ ಯಜಮಾನ ಅಥವಾ ಯಜಮಾನಿ ಶುಕ್ರವಾರದ ದಿನ ಮಾಡಬೇಕಾಗುತ್ತದೆ.

ಮೊದಲು 6 ಏಲಕ್ಕಿ ಕಾಯಿಯನ್ನು ತೆಗೆದುಕೊಂಳ್ಳಿ.ನಂತರ ಕೆಂಪು ಅಥವಾ ಬಿಳಿ ವಸ್ತ್ರಕ್ಕೆ ಅರಿಶಿಣ ಕುಂಕುಮವನ್ನು ಹಾಕಬೇಕು. ನಂತರ 6 ಏಲಕ್ಕಿಯನ್ನು ಆ ವಸ್ತ್ರದ ಮೇಲೆ ಹಾಕಬೇಕು.ನಂತರ ನಾಣ್ಯವನ್ನು ಹಾಕಿ ಮೂರು ಗಂಟು ಕಟ್ಟಬೇಕಾಗುತ್ತದೆ. ಈ ಗಂಟನ್ನು ಮಲಗಿಕೊಳ್ಳುವ ಸ್ಥಳದಲ್ಲಿ ಅಥವಾ ನೀವು ಪ್ರತಿದಿನ ನೀವು ಉಪಯೋಗಿಸುವಂತಹ ಪರ್ಸ್ ಒಳಗಡೆ ಈ ಒಂದು ಯಂತ್ರವನ್ನು ಇಟ್ಟುಕೊಳ್ಳಬೇಕು. ನಂತರ ಮೂರು ಶುಕ್ರವಾರಗಳ ಕಾಲ ಈ ಯಂತ್ರ ನೀವು ಇಟ್ಟಿರುವ ಸ್ಥಳದಲ್ಲಿ ಇರಬೇಕು. ನಂತರ ಈ ಯಂತ್ರವನ್ನು ಮನೆಯ ಹತ್ತಿರ ಇರುವ ಅರಳಿಮರದ ಹತ್ತಿರ ಇಡಬೇಕು. ಈ ರೀತಿ ಮಾಡಿದರೆ ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ಬಗೆಹರಿಯುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.