ಈ ಸೊಪ್ಪು ಸಿಕ್ಕರೆ ಸಕ್ಕರೆ ಕಾಯಿಲೆ ಇದ್ದವರು ಸೇವಿಸಿ ಯಾಕಂದ್ರೆ ಎಂಥ ಅದ್ಬುತ ಗೊತ್ತೇ!

Diet for Diabetes : ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಸಿ, ಎ, ಕ್ಯಾಲ್ಸಿಯಮ್​ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಮತ್ತು ಮಧುಮೇಹ ಸಮಸ್ಸೆಗೆ ತುಂಬಾ ಒಳ್ಳೆಯದು.

ಸಬ್ಬಸಿಗೆ ಸೊಪ್ಪು ಆರೋಗ್ಯಕ್ಕೆ ಪ್ರಯೋಜನ ಎಂಬುದು ಗೊತ್ತಿರಬಹುದು. ಆದರೆ ಇವುಗಳಲ್ಲಿ ಎಷ್ಟೆಲ್ಲಾ ಪೌಷ್ಟಿಕ ಗುಣಗಳಿವೆ ಮತ್ತು ಆರೋಗ್ಯವನ್ನು ಸುಧಾರಿಸಿಕೊಳ್ಳಲು ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಸಬ್ಬಸಿಗೆ ಸೊಪ್ಪಿನಿಂದ ತಯಾರಿಸಿದ ಸಾಂಬಾರು​ ಅಥವಾ ಪಲ್ಯ ನಿಮ್ಮ ಆಹಾರ ಕ್ರಮದಲ್ಲಿರಲಿ. ಜತೆಗೆ ವಾರಕ್ಕೊಮ್ಮೆಯಾದರೂ ಈ ಸೊಪ್ಪನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಸಿ, ಎ, ಕ್ಯಾಲ್ಸಿಯಮ್​ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ಮೂಳೆಗಳನ್ನು ಬಲಪಡಿಸಲು ಕ್ಯಾಲ್ಸಿಯಮ್​ ಅಂಶವಿದೆ. ಜತೆಗೆ ಮ್ಯಾಂಗನೀಸ್​ ಇರುವುದರಿಂದ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಹಾರದಲ್ಲಿ ನಾವು ಕಡಿಮೆ ಪ್ರಮಾಣದಲ್ಲಿ ಸಬ್ಬಸಿಗೆ ಸೊಪ್ಪು ಬಳಸುತ್ತಿದ್ದರೂ ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಸಬ್ಬಸಿಗೆ ಎಲೆಗಳು ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತದೆ. ಫೈಬರ್​ ಅಂಶಗಳಿಂದ ಸಮೃದ್ಧವಾಗಿದೆ. ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ವಾಯು ಸಮಸ್ಯೆ ತೊಡೆದು ಹಾಕುತ್ತದೆ.

ನಿದ್ರಾಹೀನತೆ ನಿದ್ರಾಹೀನತೆಯಿಂದ ಆರೋಗ್ಯ ತುಂಬಾ ಕೆಡುತ್ತದೆ. ಮಾನಸಿಕ ಅಸ್ವಸ್ಥತೆಗೆ ಕಾರಣವಾಗುತ್ತದೆ. ಜೀವನ ಶೈಲಿಯ ಕೆಲವು ಬದಲಾವಣೆಗಳಿಂದಾಗಿ ಅನೇಕರಿಗೆ ನಿದ್ರೆಯ ಸಮಸ್ಯೆ ಕಾಡುತ್ತಿದೆ. ನಿದ್ರೆ ಕೊರತೆಯಿಂದಾಗಿ ಸೋಮಾರಿತನ ಕಾಡುತ್ತದೆ. ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಬಿ ಅಂಶವಿದ್ದು ಇದು ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುತ್ತದೆ. Diet for Diabetes

ತೂಕ ನಷ್ಟಕ್ಕೆ ಸಹಾಯಕಾರಿ ಸಬ್ಬಸಿಗೆ ಎಲೆಗಳಲ್ಲಿ ಆಂಟಿ ಆಕ್ಸಿಡೆಂಟ್​ಗಳು ಸಮೃದ್ಧವಾಗಿರುತ್ತವೆ. ಇವುಗಳಲ್ಲಿ ಕ್ಲಾಲೋರಿ ಪ್ರಮಾಣವೂ ತುಂಬಾ ಕಡಿಮೆ. ಬೆಳಿಗ್ಗೆ ಗ್ರೀನ್​ ಟೀ ಸೇವಿಸುವವರಿದ್ದರೆ ಸಬ್ಬಸಿಗೆ ಎಲೆಗಳನ್ನು ಸೇರಿಸಿ ಚಹಾ ಸವಿಯುವುದರ ಮೂಲಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಜತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

Related Post

Leave a Comment