ಶುಗರ್,ಕೊಲೆಸ್ಟ್ರೇಲ್, ಗ್ಯಾಸ್ಟ್ರಿಕ್,ಕೂದಲು ಉದುರುವಿಕೆ ಹಿಮೋಗ್ಲೋಬಿನ್ ಎಲ್ಲದಕ್ಕೂ ಇದೊಂದು ಸಾಕು!

ಮನೆಯಲ್ಲಿ ಕರಿಬೇವಿನ ಸೊಪ್ಪನ್ನು ಒಂದಲ್ಲ ಒಂದು ರೀತಿಯಲ್ಲಿ ಬಳಸುತ್ತೀವಿ. ಕರಿಬೇವನ್ನು ಬೇರೆ ಬೇರೆ ರೀತಿಯಲ್ಲಿ ಬಳಸುವುದರಿಂದ ಅರೋಗ್ಯದ ಮೇಲೆ ಏನುಬ್ ಏನು ಪರಿಣಾಮ ಬಿರುತ್ತದೆ ಗೊತ್ತಾ.

ಕರಿಬೇವು ದೇಹದಲ್ಲಿ ಕೊಲೆಸ್ಟ್ರೇಲ್ ಕಡಿಮೇ ಮಾಡುವುದಕ್ಕೆ ತುಂಬಾನೇ ಸಹಾಯವಾಗುತ್ತದೆ. ದೇಹದಲ್ಲಿ ಇರುವ ಕೆಟ್ಟ ಕೊಲೆಸ್ಟ್ರೇಲ್ ನಾ ಪ್ರಮಾಣವನ್ನು ಕಡಿಮೆ ಮಾಡುವ ಶಕ್ತಿ ಕರಿಬೇವಿಗೆ ಇದೆ.ಇತ್ತೀಚಿಗೆ ತುಂಬಾ ಜನರು ಮಾನಸಿಕ ಒತ್ತಡ ಸಮಸ್ಸೆಯಿಂದ ಬಾಳಲುತ್ತಾ ಇರುವವರಿಗೆ ಇದು ತುಂಬಾ ಒಳ್ಳೆಯದು.

ಇನ್ನು ದೇಹದಲ್ಲಿ ಇರುವ ವಿಷಕಾರಿ ಅಂಶವನ್ನು ಕೂಡ ಇದು ಹೊರ ಹಾಕುತ್ತದೆ. ದೇಹವನ್ನು ಡಿಟ್ಯಾಕ್ಸ್ ಮಾಡುವುದಕ್ಕೆ ಕರಿಬೇವು ಇದು ತುಂಬಾ ಒಳ್ಳೆಯದು.

ಜೀರ್ಣ ಕ್ರಿಯೆ ಸಮಸ್ಸೆ ಇರುವವರು ಕರಿಬೇವು ಸೇವನೆ ಮಾಡಿದರೆ ಅರೋಗ್ಯಕ್ಕೆ ಒಳ್ಳೆಯದು ಮತ್ತು ಗ್ಯಾಸ್ಟ್ರಿಕ್ ಸಮಸ್ಸೆ ಇರುವವರು ಇದನ್ನು ಬಳಸಿದರೆ ತುಂಬಾ ಒಳ್ಳೆಯದು. ಇನ್ನು ಕೂದಲಿನ ಅರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಎಣ್ಣೆಯಲ್ಲಿ ಬಳಸುವುದರಿಂದ ಕೂದಲಿನ ಆರೋಗ್ಯಕ್ಕೆ ಸಹಾಯವಾಗುತ್ತದೆ. ದೇಹದಲ್ಲಿ ರಕ್ತದ ಕೊರತೆ ಆಗಬಾರದು ಕಬ್ಬಿನ ಅಂಶ ಕಡಿಮೆ ಆಗಬಾರದು ಎಂದರೇ ಕರಿಬೇವನ್ನು ಈ ರೀತಿ ಮಾಡಿ ಬಳಸಬೇಕು.

ಮೊದಲು ಒಂದು ಲೋಟ ನೀರನ್ನು ಕುದಿಸಬೇಕು ಮತ್ತು 8-10 ಕರಿಬೇವಿನ ಎಲೆಯನ್ನು ಹಾಕಿ ಚೆನ್ನಾಗಿ ಕುದಿಸಿ. ನಂತರ ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಈ ರೀತಿ ಮಾಡುವುದಕ್ಕೆ ಹಲವಾರು ರೀತಿಯ ಪ್ರಯೋಜನ ಸಿಗುತ್ತವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment