ಜ್ಞಾಪಕ ಶಕ್ತಿ ಸ್ಪಷ್ಟ ಮಾತು ಜಂತುಹುಳ ಆಜೀರ್ಣ ಸಂಧುನೋವು ಎಲ್ಲದಕ್ಕೂ ರಾಮಬಾಣ!

0 4,531

ಮಲೆನಾಡಿನಲ್ಲಿ ಹೆಚ್ಚಾಗಿ ಬೆಳೆಯುವ ಬಜೆ ಗಿಡವು ಬಜೆ ಬೇರು ಎಂದೇ ಪ್ರಸಿದ್ಧ. ಹಿಂದಿನ ಕಾಲದಲ್ಲಿ ಬಾಣಂತಿ ಮತ್ತು ಮಗು ಇರುವ ಮನೆಯಲ್ಲಿ ಈ ಬೇರನ್ನು ಹೆಚ್ಚು ಉಪಯೋಗಿಸುತ್ತಿದ್ದರು . ಮಲೆನಾಡ ಮನೆಗಳಲ್ಲಿ ಮಗು ಹುಟ್ಟಿದ ಹಲವು ತಿಂಗಳವರೆಗೆ ಕೆಲವು ದಿನಗಳಿಗೊಮ್ಮೆ ಬಜೆ ಬೇರು ತೇಯ್ದು ನೆಕ್ಕಿಸುತ್ತಾರೆ. ಮಾತು ಶುದ್ಧವಾಗಲಿ ಅನ್ನುವ ಕಾರಣಕ್ಕೆ. ಬಜೆ ಬೇರನ್ನು ಹೊಟ್ಟೆ ನೋವು , ಹೊಟ್ಟೆ ಹುಳ , ಹೊಟ್ಟೆ ಉಬ್ಬರ ಇತ್ಯಾದಿ ರೋಗಗಳನ್ನು ನಾಶಪಡಿಸುತ್ತದೆ. ಮಕ್ಕಳಲ್ಲಿ ಬುದ್ಧಿಶಕ್ತಿ ಹಾಗೂ ನೆನೆಪಿನ ಶಕ್ತಿ ಹೆಚ್ಚು ಮಾಡಲು ಈ ಬಜೆ ಬೇರನ್ನು ಬಳಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಜ್ಞಾಪಕ ಶಕ್ತಿ ಎಲ್ಲರಲ್ಲೂ ಇರುತ್ತದೆ ಅದಕ್ಕೆ ಸರಿಯಾದ ನಿಯಮವನ್ನು ಅಳವಡಿಸಿಕೊಂಡರೆ ಕ್ರಿಯಾಶೀಲವಾಗಿ ಕೆಲಸ ಮಾಡುತ್ತದೆ.ಮೆದುಳಿಗೆ ಸಹಕಾರ ಕೊಡುವ ತುಪ್ಪವನ್ನು ಹೆಚ್ಚಾಗಿ ಸೇವನೆ ಮಾಡಬೇಕು.ನಾಟಿ ಹಸುವಿನ ತುಪ್ಪವನ್ನು ಸೇವನೆ ಮಾಡುವುದರಿಂದ ಮೆದುಳು ಕ್ರಿಯಾಶೀಲ ಆಗಿರುತ್ತದೆ. ಇದರಲ್ಲಿ ಜ್ಞಾಪಕಶಕ್ತಿಯನ್ನು ವೃದ್ಧಿ ಮಾಡುವ ಅತ್ಯಂತ ಶಕ್ತಿ ಇದರಲ್ಲಿದೆ.ಇನ್ನು ಮನೆಮದ್ದು ಬಳಸಿದರೆ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿ ಆಗುತ್ತದೆ.

ಬಜೆಯನ್ನು ಬೆಂಕಿಯಲ್ಲಿ ಸುಟ್ಟು , ಪುಡಿ ಮಾಡಿ. 1ಚಿಟಿಕೆ ಪುಡಿಗೆ ತಾಯಿಯ ಎದೆಹಾಲನ್ನು ಬೆರೆಸಿ ಮಗುವಿಗೆ ಕುಡಿಸಿದರೆ ಹೊಟ್ಟೆ ಉಬ್ಬರ , ಹಾಲು ಕುಡಿಯದೇ ಇರುವುದು , ಅಜೀರ್ಣ ಕಡಿಮೆಯಾಗುತ್ತದೆ.ತಲೆಯಲ್ಲಿ ಹೇನುಗಳಿದ್ದರೆ ಬಜೆ ಪುಡಿಯನ್ನು ಕೊಬ್ಬರಿ ಎಣ್ಣೆ ಜೊತೆ ಕಲಸಿ ಹಚ್ಚಿ. ಅನಂತರ ತೊಳೆದುಕೊಳ್ಳಿ.ಬಜೆ ಪುಡಿಯನ್ನು ಜೇನುತುಪ್ಪದಲ್ಲಿ ಕಲಸಿ ನಾಲಿಗೆಗೆ ಪ್ರತಿದಿನ ತಿಕ್ಕಿದರೆ ಮಕ್ಕಳಿಗೆ ಮಾತು ಸ್ಪಷ್ಟವಾಗಿ ಬರುತ್ತದೆ.ತಲೆ ನೋವು, ಗಂಟುಗಳ ನೋವು ಇದ್ದರೆ ಬಜೆಯನ್ನು ನೀರಿನಲ್ಲಿ ತೇದು ನೋವಿದಲ್ಲಿ ಹಚ್ಚಿದರೆ ನೋವು ನಿವಾರಣೆಯಾಗುತ್ತದೆ .

1 ಚಮಚ ಬಜೆ ಪುಡಿಯನ್ನು 2 ಚಮಚ ತಣ್ಣಗಿನ ಕಾಯಿಹಾಲಿನಲ್ಲಿ ಕಲಸಿ ತಲೆಗೆ ಹಚ್ಚಿದರೆ ಕೂದಲು ಉದರುವುದು ನಿಲ್ಲುತ್ತದೆ .ಬುದ್ದಿ ಮತ್ತು ನೆನಪಿನ ಶಕ್ತಿ ಹೆಚ್ಚಾಗಬೇಕಾ? ಮರೆಗುಳಿತನ ದೂರ ತಲೆ ಚುರುಕು ಮಕ್ಕಳ ನೆನಪಿನ ಶಕ್ತಿ….

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.